Featured

ಇಂದಿನ ದಿನ ಭವಿಷ್ಯ : 11-11-2021 -Vishwanews24

ಇಂದಿನ ದಿನ ಭವಿಷ್ಯ : 11-11-2021 -Vishwanews24

ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಾಹನದಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಮಂದತ್ವ, ಅಡೆತಡೆಗಳು, ಆತಂಕ, ವಿಷಯಗಳಿಂದ ತೊಂದರೆ.

ವೃಷಭ: ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಬಂಧು ಬಾಂಧವರಿಂದ ನೋವು, ನೆರೆಹೊರೆಯವರೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ಆಲಸ್ಯ, ಸ್ವಂತ ವ್ಯವಹಾರದಲ್ಲಿ ತೊಂದರೆಗಳು.

ಮಿಥುನ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಕುಟುಂಬಸ್ಥರೇ ಶತ್ರುಗಳಾಗುವರು, ಅನಾರೋಗ್ಯ, ಕೋರ್ಟ್ ಕೇಸ್ ಅಲೆದಾಟ, ಹಿರಿಯರಿಂದ ಬೈಗುಳ, ತಾಯಿಯಿಂದ ಧನಾಗಮನ.

ಕಟಕ: ಅಪಮಾನಗಳು, ವಿಕೃತ ಮನೋಭಿಲಾಷೆಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಮಂದತ್ವ, ಮಕ್ಕಳ ವೈವಾಹಿಕ ಜೀವನದ ಚಿಂತೆ, ಗೌರವಕ್ಕೆ ಧಕ್ಕೆಯಾಗುವ ಆತಂಕ.

ಸಿಂಹ: ನಷ್ಟಗಳು,ಖರ್ಚುಗಳು, ಅಧಿಕ ಸಾಲದ ಚಿಂತೆ, ತಾಯಿಯಿಂದ ಅಂತರ, ದೀರ್ಘಕಾಲದ ರೋಗಗಳಿಂದ ಚಿಂತೆ, ದುಃಸ್ವಪ್ನಗಳು, ಸೇವಕರಿಂದ ತೊಂದರೆ, ಸೋಮಾರಿತನ ಆಲಸ್ಯ.

ಕನ್ಯಾ: ಮಿತ್ರರಿಂದ ಅನುಕೂಲ, ಶುಭಾಶಯಗಳು, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ, ಜೂಜು, ರೇಸ್, ಲಾಟರಿಯತ್ತ ಚಿತ್ತ, ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ತುಲಾ: ಮಿತ್ರರೊಂದಿಗೆ ವಾಗ್ವಾದ, ಸ್ಥಿರಾಸ್ತಿಯಿಂದ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳು, ವಿದ್ಯಾಭ್ಯಾಸ ಹಿನ್ನಡೆ, ಹಿರಿಯರೊಂದಿಗೆ ಮನಸ್ತಾಪ.

ವೃಶ್ಚಿಕ: ಪ್ರಯಾಣದಲ್ಲಿ ಅಡತಡೆ, ನಿರಾಸಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಕೃಷಿಕರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಆಲೋಚನೆ, ವಾಸಸ್ಥಳದಲ್ಲಿ ದೃಷ್ಟಿ ದೋಷ, ವಾಹನದಿಂದ ನಷ್ಟದ ಆತಂಕ.

ಧನಸ್ಸು: ಕೌಟುಂಬಿಕ ಚಿಂತೆಗಳು, ಕುಟುಂಬದಿಂದ ಸಹಕಾರ, ತಂದೆಯಿಂದ ಅನುಕೂಲ, ಉಸಿರಾಟದ ಸಮಸ್ಯೆಗಳು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಅಪಕೀರ್ತಿ, ಅಪವಾದದ ಸೋಲಿನ ಆತಂಕ.

ಮಕರ: ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯೊಂದಿಗೆ ಬೇಸರ, ಮಕ್ಕಳ ಜೀವನದ ಚಿಂತೆ, ಶುಭಕಾರ್ಯದ ಆಲೋಚನೆ, ಸ್ವಯಂಕೃತ ಅಪರಾಧದಿಂದ ಕಷ್ಟಗಳು.

ಕುಂಭ: ಅನಗತ್ಯ ವಿವಾದಗಳು, ಕೆಲಸಗಾರರಿಂದ ನಷ್ಟ, ಅನಾರೋಗ್ಯ, ಸಾಲದ ಚಿಂತೆಗಳು, ಉದ್ಯೋಗ ಸಮಸ್ಯೆಗಳು, ಭವಿಷ್ಯದ ಯೋಚನೆ.

ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಹೆಣ್ಣುಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಆರ್ಥಿಕ ಚೇತರಿಕೆ, ದೇವತಾ ದರ್ಶನ ಭಾಗ್ಯ, ಸತ್ಯಕ್ಕೆ ಜಯ, ಭಾವನಾತ್ಮಕ ಸೋಲು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

18 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

19 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

19 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

21 hours ago