ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಾಹನದಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಮಂದತ್ವ, ಅಡೆತಡೆಗಳು, ಆತಂಕ, ವಿಷಯಗಳಿಂದ ತೊಂದರೆ.
ವೃಷಭ: ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಬಂಧು ಬಾಂಧವರಿಂದ ನೋವು, ನೆರೆಹೊರೆಯವರೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ಆಲಸ್ಯ, ಸ್ವಂತ ವ್ಯವಹಾರದಲ್ಲಿ ತೊಂದರೆಗಳು.
ಮಿಥುನ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಕುಟುಂಬಸ್ಥರೇ ಶತ್ರುಗಳಾಗುವರು, ಅನಾರೋಗ್ಯ, ಕೋರ್ಟ್ ಕೇಸ್ ಅಲೆದಾಟ, ಹಿರಿಯರಿಂದ ಬೈಗುಳ, ತಾಯಿಯಿಂದ ಧನಾಗಮನ.
ಕಟಕ: ಅಪಮಾನಗಳು, ವಿಕೃತ ಮನೋಭಿಲಾಷೆಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಮಂದತ್ವ, ಮಕ್ಕಳ ವೈವಾಹಿಕ ಜೀವನದ ಚಿಂತೆ, ಗೌರವಕ್ಕೆ ಧಕ್ಕೆಯಾಗುವ ಆತಂಕ.
ಸಿಂಹ: ನಷ್ಟಗಳು,ಖರ್ಚುಗಳು, ಅಧಿಕ ಸಾಲದ ಚಿಂತೆ, ತಾಯಿಯಿಂದ ಅಂತರ, ದೀರ್ಘಕಾಲದ ರೋಗಗಳಿಂದ ಚಿಂತೆ, ದುಃಸ್ವಪ್ನಗಳು, ಸೇವಕರಿಂದ ತೊಂದರೆ, ಸೋಮಾರಿತನ ಆಲಸ್ಯ.
ಕನ್ಯಾ: ಮಿತ್ರರಿಂದ ಅನುಕೂಲ, ಶುಭಾಶಯಗಳು, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ, ಜೂಜು, ರೇಸ್, ಲಾಟರಿಯತ್ತ ಚಿತ್ತ, ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.
ತುಲಾ: ಮಿತ್ರರೊಂದಿಗೆ ವಾಗ್ವಾದ, ಸ್ಥಿರಾಸ್ತಿಯಿಂದ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳು, ವಿದ್ಯಾಭ್ಯಾಸ ಹಿನ್ನಡೆ, ಹಿರಿಯರೊಂದಿಗೆ ಮನಸ್ತಾಪ.
ವೃಶ್ಚಿಕ: ಪ್ರಯಾಣದಲ್ಲಿ ಅಡತಡೆ, ನಿರಾಸಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಕೃಷಿಕರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಆಲೋಚನೆ, ವಾಸಸ್ಥಳದಲ್ಲಿ ದೃಷ್ಟಿ ದೋಷ, ವಾಹನದಿಂದ ನಷ್ಟದ ಆತಂಕ.
ಧನಸ್ಸು: ಕೌಟುಂಬಿಕ ಚಿಂತೆಗಳು, ಕುಟುಂಬದಿಂದ ಸಹಕಾರ, ತಂದೆಯಿಂದ ಅನುಕೂಲ, ಉಸಿರಾಟದ ಸಮಸ್ಯೆಗಳು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಅಪಕೀರ್ತಿ, ಅಪವಾದದ ಸೋಲಿನ ಆತಂಕ.
ಮಕರ: ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯೊಂದಿಗೆ ಬೇಸರ, ಮಕ್ಕಳ ಜೀವನದ ಚಿಂತೆ, ಶುಭಕಾರ್ಯದ ಆಲೋಚನೆ, ಸ್ವಯಂಕೃತ ಅಪರಾಧದಿಂದ ಕಷ್ಟಗಳು.
ಕುಂಭ: ಅನಗತ್ಯ ವಿವಾದಗಳು, ಕೆಲಸಗಾರರಿಂದ ನಷ್ಟ, ಅನಾರೋಗ್ಯ, ಸಾಲದ ಚಿಂತೆಗಳು, ಉದ್ಯೋಗ ಸಮಸ್ಯೆಗಳು, ಭವಿಷ್ಯದ ಯೋಚನೆ.
ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಹೆಣ್ಣುಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಆರ್ಥಿಕ ಚೇತರಿಕೆ, ದೇವತಾ ದರ್ಶನ ಭಾಗ್ಯ, ಸತ್ಯಕ್ಕೆ ಜಯ, ಭಾವನಾತ್ಮಕ ಸೋಲು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…