ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಾಹನದಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಮಂದತ್ವ, ಅಡೆತಡೆಗಳು, ಆತಂಕ, ವಿಷಯಗಳಿಂದ ತೊಂದರೆ.
ವೃಷಭ: ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಬಂಧು ಬಾಂಧವರಿಂದ ನೋವು, ನೆರೆಹೊರೆಯವರೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ಆಲಸ್ಯ, ಸ್ವಂತ ವ್ಯವಹಾರದಲ್ಲಿ ತೊಂದರೆಗಳು.
ಮಿಥುನ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಕುಟುಂಬಸ್ಥರೇ ಶತ್ರುಗಳಾಗುವರು, ಅನಾರೋಗ್ಯ, ಕೋರ್ಟ್ ಕೇಸ್ ಅಲೆದಾಟ, ಹಿರಿಯರಿಂದ ಬೈಗುಳ, ತಾಯಿಯಿಂದ ಧನಾಗಮನ.
ಕಟಕ: ಅಪಮಾನಗಳು, ವಿಕೃತ ಮನೋಭಿಲಾಷೆಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಮಂದತ್ವ, ಮಕ್ಕಳ ವೈವಾಹಿಕ ಜೀವನದ ಚಿಂತೆ, ಗೌರವಕ್ಕೆ ಧಕ್ಕೆಯಾಗುವ ಆತಂಕ.
ಸಿಂಹ: ನಷ್ಟಗಳು,ಖರ್ಚುಗಳು, ಅಧಿಕ ಸಾಲದ ಚಿಂತೆ, ತಾಯಿಯಿಂದ ಅಂತರ, ದೀರ್ಘಕಾಲದ ರೋಗಗಳಿಂದ ಚಿಂತೆ, ದುಃಸ್ವಪ್ನಗಳು, ಸೇವಕರಿಂದ ತೊಂದರೆ, ಸೋಮಾರಿತನ ಆಲಸ್ಯ.
ಕನ್ಯಾ: ಮಿತ್ರರಿಂದ ಅನುಕೂಲ, ಶುಭಾಶಯಗಳು, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ, ಜೂಜು, ರೇಸ್, ಲಾಟರಿಯತ್ತ ಚಿತ್ತ, ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.
ತುಲಾ: ಮಿತ್ರರೊಂದಿಗೆ ವಾಗ್ವಾದ, ಸ್ಥಿರಾಸ್ತಿಯಿಂದ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳು, ವಿದ್ಯಾಭ್ಯಾಸ ಹಿನ್ನಡೆ, ಹಿರಿಯರೊಂದಿಗೆ ಮನಸ್ತಾಪ.
ವೃಶ್ಚಿಕ: ಪ್ರಯಾಣದಲ್ಲಿ ಅಡತಡೆ, ನಿರಾಸಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಕೃಷಿಕರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಆಲೋಚನೆ, ವಾಸಸ್ಥಳದಲ್ಲಿ ದೃಷ್ಟಿ ದೋಷ, ವಾಹನದಿಂದ ನಷ್ಟದ ಆತಂಕ.
ಧನಸ್ಸು: ಕೌಟುಂಬಿಕ ಚಿಂತೆಗಳು, ಕುಟುಂಬದಿಂದ ಸಹಕಾರ, ತಂದೆಯಿಂದ ಅನುಕೂಲ, ಉಸಿರಾಟದ ಸಮಸ್ಯೆಗಳು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಅಪಕೀರ್ತಿ, ಅಪವಾದದ ಸೋಲಿನ ಆತಂಕ.
ಮಕರ: ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯೊಂದಿಗೆ ಬೇಸರ, ಮಕ್ಕಳ ಜೀವನದ ಚಿಂತೆ, ಶುಭಕಾರ್ಯದ ಆಲೋಚನೆ, ಸ್ವಯಂಕೃತ ಅಪರಾಧದಿಂದ ಕಷ್ಟಗಳು.
ಕುಂಭ: ಅನಗತ್ಯ ವಿವಾದಗಳು, ಕೆಲಸಗಾರರಿಂದ ನಷ್ಟ, ಅನಾರೋಗ್ಯ, ಸಾಲದ ಚಿಂತೆಗಳು, ಉದ್ಯೋಗ ಸಮಸ್ಯೆಗಳು, ಭವಿಷ್ಯದ ಯೋಚನೆ.
ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಹೆಣ್ಣುಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಆರ್ಥಿಕ ಚೇತರಿಕೆ, ದೇವತಾ ದರ್ಶನ ಭಾಗ್ಯ, ಸತ್ಯಕ್ಕೆ ಜಯ, ಭಾವನಾತ್ಮಕ ಸೋಲು.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…