Featured

ಇಂದಿನ ದಿನ ಭವಿಷ್ಯ : 11-11-2021 -Vishwanews24

ಇಂದಿನ ದಿನ ಭವಿಷ್ಯ : 11-11-2021 -Vishwanews24

ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಾಹನದಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಮಂದತ್ವ, ಅಡೆತಡೆಗಳು, ಆತಂಕ, ವಿಷಯಗಳಿಂದ ತೊಂದರೆ.

ವೃಷಭ: ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಬಂಧು ಬಾಂಧವರಿಂದ ನೋವು, ನೆರೆಹೊರೆಯವರೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ಆಲಸ್ಯ, ಸ್ವಂತ ವ್ಯವಹಾರದಲ್ಲಿ ತೊಂದರೆಗಳು.

ಮಿಥುನ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಕುಟುಂಬಸ್ಥರೇ ಶತ್ರುಗಳಾಗುವರು, ಅನಾರೋಗ್ಯ, ಕೋರ್ಟ್ ಕೇಸ್ ಅಲೆದಾಟ, ಹಿರಿಯರಿಂದ ಬೈಗುಳ, ತಾಯಿಯಿಂದ ಧನಾಗಮನ.

ಕಟಕ: ಅಪಮಾನಗಳು, ವಿಕೃತ ಮನೋಭಿಲಾಷೆಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಮಂದತ್ವ, ಮಕ್ಕಳ ವೈವಾಹಿಕ ಜೀವನದ ಚಿಂತೆ, ಗೌರವಕ್ಕೆ ಧಕ್ಕೆಯಾಗುವ ಆತಂಕ.

ಸಿಂಹ: ನಷ್ಟಗಳು,ಖರ್ಚುಗಳು, ಅಧಿಕ ಸಾಲದ ಚಿಂತೆ, ತಾಯಿಯಿಂದ ಅಂತರ, ದೀರ್ಘಕಾಲದ ರೋಗಗಳಿಂದ ಚಿಂತೆ, ದುಃಸ್ವಪ್ನಗಳು, ಸೇವಕರಿಂದ ತೊಂದರೆ, ಸೋಮಾರಿತನ ಆಲಸ್ಯ.

ಕನ್ಯಾ: ಮಿತ್ರರಿಂದ ಅನುಕೂಲ, ಶುಭಾಶಯಗಳು, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ, ಜೂಜು, ರೇಸ್, ಲಾಟರಿಯತ್ತ ಚಿತ್ತ, ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ತುಲಾ: ಮಿತ್ರರೊಂದಿಗೆ ವಾಗ್ವಾದ, ಸ್ಥಿರಾಸ್ತಿಯಿಂದ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳು, ವಿದ್ಯಾಭ್ಯಾಸ ಹಿನ್ನಡೆ, ಹಿರಿಯರೊಂದಿಗೆ ಮನಸ್ತಾಪ.

ವೃಶ್ಚಿಕ: ಪ್ರಯಾಣದಲ್ಲಿ ಅಡತಡೆ, ನಿರಾಸಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಕೃಷಿಕರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಆಲೋಚನೆ, ವಾಸಸ್ಥಳದಲ್ಲಿ ದೃಷ್ಟಿ ದೋಷ, ವಾಹನದಿಂದ ನಷ್ಟದ ಆತಂಕ.

ಧನಸ್ಸು: ಕೌಟುಂಬಿಕ ಚಿಂತೆಗಳು, ಕುಟುಂಬದಿಂದ ಸಹಕಾರ, ತಂದೆಯಿಂದ ಅನುಕೂಲ, ಉಸಿರಾಟದ ಸಮಸ್ಯೆಗಳು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಅಪಕೀರ್ತಿ, ಅಪವಾದದ ಸೋಲಿನ ಆತಂಕ.

ಮಕರ: ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯೊಂದಿಗೆ ಬೇಸರ, ಮಕ್ಕಳ ಜೀವನದ ಚಿಂತೆ, ಶುಭಕಾರ್ಯದ ಆಲೋಚನೆ, ಸ್ವಯಂಕೃತ ಅಪರಾಧದಿಂದ ಕಷ್ಟಗಳು.

ಕುಂಭ: ಅನಗತ್ಯ ವಿವಾದಗಳು, ಕೆಲಸಗಾರರಿಂದ ನಷ್ಟ, ಅನಾರೋಗ್ಯ, ಸಾಲದ ಚಿಂತೆಗಳು, ಉದ್ಯೋಗ ಸಮಸ್ಯೆಗಳು, ಭವಿಷ್ಯದ ಯೋಚನೆ.

ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಹೆಣ್ಣುಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಆರ್ಥಿಕ ಚೇತರಿಕೆ, ದೇವತಾ ದರ್ಶನ ಭಾಗ್ಯ, ಸತ್ಯಕ್ಕೆ ಜಯ, ಭಾವನಾತ್ಮಕ ಸೋಲು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago