Featured

ಇಂದಿನ ದಿನ ಭವಿಷ್ಯ : 12-10-2021 -Vishwanews24

ಇಂದಿನ ದಿನ ಭವಿಷ್ಯ : 12-10-2021 -Vishwanews24

ಮೇಷ : ಇಂದು ನೀವು ಅಂದುಕೊಂಡ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ. ಹಣವನ್ನು ಗಳಿಸಬೇಕೆಂಬ ನಿಮ್ಮ ಆಸೆಯು ಅಡ್ಡದಾರಿಗೆ ಎಳೆದೊಯ್ಯುವ ಸಾಧ್ಯತೆ ಇದೆ.

ವೃಷಭ : ಪುಣ್ಯ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸುವ ನೀವು ದಾನ – ಧರ್ಮ ಮಾಡುವಿರಿ. ಕೆಲಸದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳು ಉಂಟಾಗಲಿದೆ.

ಮಿಥುನ : ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ನಿಮಗೆ ಆಸ್ಪತ್ರೆಗೆ ತೆರಳಬೇಕಾಗಿ ಬರಲಿದೆ. ರಾತ್ರಿ ಪಾಳಿಯ ಕೆಲಸಗಾರರಿಗೆ ಇಂದು ಒತ್ತಡ ಹೆಚ್ಚಲಿದೆ. ಸ್ನೇಹಿತರು ಆರ್ಥಿಕವಾಗಿ ಸಹಾಯ ಮಾಡಲಿದ್ದಾರೆ.

ಕಟಕ : ಸಂಗಾತಿಯೊಡನೆ ಉತ್ತಮ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಓದಿನ ಪ್ರಗತಿಯು ನಿಮ್ಮ ನೆಮ್ಮದಿಯನ್ನು ಹೆಚ್ಚಿಸಲಿದೆ.

ಸಿಂಹ : ಉದ್ಯೋಗದಲ್ಲಿ ಇಂದು ನಿಮಗೆ ಯಶಸ್ಸಿದೆ. ನಿಮ್ಮ ಕಾರ್ಯ ವೈಖರಿಯು ಮೇಲಾಧಿಕಾರಿಗಳಿಂದ ಮೆಚ್ಚುಗೆಯನ್ನು ಗಳಿಸಲಿದೆ.

ಕನ್ಯಾ : ಹಲ್ಲು ನೋವಿನ ಸಮಸ್ಯೆಯು ನಿಮ್ಮನ್ನು ಕಾಡಲಿದೆ. ಇದರಿಂದಾಗಿ ನಿಮಗೆ ಇಡೀ ದಿನ ಕಿರಿಕಿರಿ ಎನಿಸಲಿದೆ. ಆರೋಗ್ಯದ ಬಗ್ಗೆ ಜಾಗೃತೆ ಇರಲಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮನವಿದೆ.

ತುಲಾ : ಅಮೂಲ್ಯವಾದ ವಸ್ತುವೊಂದನ್ನು ಇಂದು ಕಳೆದುಕೊಳ್ಳಲಿದ್ದೀರಿ. ರಾತ್ರಿ ವೇಳೆಗೆ ದುಃಖಕರ ಸುದ್ದಿಯೊಂದು ನಿಮ್ಮ ಕಿವಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ.

ವೃಶ್ಚಿಕ : ಹಣ ಉಳಿತಾಯ ಆಗಬೇಕು ಅಂದರೆ ವ್ಯರ್ಥ ಖರ್ಚಿಗೆ ಕಡಿವಾಣ ಬೀಳಲೇಬೇಕು. ವೇಗವಾಗಿ ವಾಹನ ಸಂಚಾರ ಮಾಡಲೇಬೇಡಿ. .

ಧನು : ಸಂಬಂಧಿಗಳು ನಿಮ್ಮ ಗುಣವನ್ನು ಕೊಂಡಾಡಲಿದ್ದಾರೆ. ಇಂದು ನೀವು ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ದೊಡ್ಡ ಮೊತ್ತದ ಹಣವು ಲಾಭದ ರೂಪದಲ್ಲಿ ನಿಮ್ಮ ಕೈ ಸೇರಲಿದೆ.

ಮಕರ : ಯಾರದ್ದೋ ಮೇಲಿನ ಕೋಪಕ್ಕೆ ಸ್ವೀಕರಿಸಿದ ಸವಾಲು ನಿಮಗೆ ದೊಡ್ಡ ಕಷ್ಟವನ್ನೇ ನೀಡುವುದು. ಹೀಗಾಗಿ ಕೋಪದ ಕೈಗೆ ಎಂದಿಗೂ ಬುದ್ಧಿ ಕೊಡಬೇಡಿ. ಮನೆಯಲ್ಲಿ ಕೃಷಿ ಸಂಬಂಧಿ ಚಟುವಟಿಕೆಗಳು ನಡೆಯಲಿದೆ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಇರುವವರು ಇಂದು ಸಾರ್ವಜನಿಕ ಜೀವನದಲ್ಲಿ ಮನ್ನಣೆ ಗಳಿಸಲಿದ್ದಾರೆ. ಮಕ್ಕಳ ಓದಿನ ಬಗ್ಗೆ ಜಾಗ್ರತೆ ಅತ್ಯಗತ್ಯ.

ಮೀನ : ಪ್ರೀತಿ ಪಾತ್ರರಿಂದ ಸಿಹಿ ಸುದ್ದಿಯನ್ನು ಕೇಳುವಿರಿ. ಮಕ್ಕಳು ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ. ಉದರ ಸಂಬಂಧಿ ಕಾಯಿಲೆಗಳು ನಿಮ್ಮನ್ನು ಭಾದಿಸುವ ಸಾಧ್ಯತೆ ಇದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

12 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

12 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

12 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

12 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

14 hours ago