Featured

ಇಂದಿನ ದಿನ ಭವಿಷ್ಯ : 12-10-2021 -Vishwanews24

ಇಂದಿನ ದಿನ ಭವಿಷ್ಯ : 12-10-2021 -Vishwanews24

ಮೇಷ : ಇಂದು ನೀವು ಅಂದುಕೊಂಡ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ. ಹಣವನ್ನು ಗಳಿಸಬೇಕೆಂಬ ನಿಮ್ಮ ಆಸೆಯು ಅಡ್ಡದಾರಿಗೆ ಎಳೆದೊಯ್ಯುವ ಸಾಧ್ಯತೆ ಇದೆ.

ವೃಷಭ : ಪುಣ್ಯ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸುವ ನೀವು ದಾನ – ಧರ್ಮ ಮಾಡುವಿರಿ. ಕೆಲಸದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳು ಉಂಟಾಗಲಿದೆ.

ಮಿಥುನ : ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ನಿಮಗೆ ಆಸ್ಪತ್ರೆಗೆ ತೆರಳಬೇಕಾಗಿ ಬರಲಿದೆ. ರಾತ್ರಿ ಪಾಳಿಯ ಕೆಲಸಗಾರರಿಗೆ ಇಂದು ಒತ್ತಡ ಹೆಚ್ಚಲಿದೆ. ಸ್ನೇಹಿತರು ಆರ್ಥಿಕವಾಗಿ ಸಹಾಯ ಮಾಡಲಿದ್ದಾರೆ.

ಕಟಕ : ಸಂಗಾತಿಯೊಡನೆ ಉತ್ತಮ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಓದಿನ ಪ್ರಗತಿಯು ನಿಮ್ಮ ನೆಮ್ಮದಿಯನ್ನು ಹೆಚ್ಚಿಸಲಿದೆ.

ಸಿಂಹ : ಉದ್ಯೋಗದಲ್ಲಿ ಇಂದು ನಿಮಗೆ ಯಶಸ್ಸಿದೆ. ನಿಮ್ಮ ಕಾರ್ಯ ವೈಖರಿಯು ಮೇಲಾಧಿಕಾರಿಗಳಿಂದ ಮೆಚ್ಚುಗೆಯನ್ನು ಗಳಿಸಲಿದೆ.

ಕನ್ಯಾ : ಹಲ್ಲು ನೋವಿನ ಸಮಸ್ಯೆಯು ನಿಮ್ಮನ್ನು ಕಾಡಲಿದೆ. ಇದರಿಂದಾಗಿ ನಿಮಗೆ ಇಡೀ ದಿನ ಕಿರಿಕಿರಿ ಎನಿಸಲಿದೆ. ಆರೋಗ್ಯದ ಬಗ್ಗೆ ಜಾಗೃತೆ ಇರಲಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮನವಿದೆ.

ತುಲಾ : ಅಮೂಲ್ಯವಾದ ವಸ್ತುವೊಂದನ್ನು ಇಂದು ಕಳೆದುಕೊಳ್ಳಲಿದ್ದೀರಿ. ರಾತ್ರಿ ವೇಳೆಗೆ ದುಃಖಕರ ಸುದ್ದಿಯೊಂದು ನಿಮ್ಮ ಕಿವಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ.

ವೃಶ್ಚಿಕ : ಹಣ ಉಳಿತಾಯ ಆಗಬೇಕು ಅಂದರೆ ವ್ಯರ್ಥ ಖರ್ಚಿಗೆ ಕಡಿವಾಣ ಬೀಳಲೇಬೇಕು. ವೇಗವಾಗಿ ವಾಹನ ಸಂಚಾರ ಮಾಡಲೇಬೇಡಿ. .

ಧನು : ಸಂಬಂಧಿಗಳು ನಿಮ್ಮ ಗುಣವನ್ನು ಕೊಂಡಾಡಲಿದ್ದಾರೆ. ಇಂದು ನೀವು ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ದೊಡ್ಡ ಮೊತ್ತದ ಹಣವು ಲಾಭದ ರೂಪದಲ್ಲಿ ನಿಮ್ಮ ಕೈ ಸೇರಲಿದೆ.

ಮಕರ : ಯಾರದ್ದೋ ಮೇಲಿನ ಕೋಪಕ್ಕೆ ಸ್ವೀಕರಿಸಿದ ಸವಾಲು ನಿಮಗೆ ದೊಡ್ಡ ಕಷ್ಟವನ್ನೇ ನೀಡುವುದು. ಹೀಗಾಗಿ ಕೋಪದ ಕೈಗೆ ಎಂದಿಗೂ ಬುದ್ಧಿ ಕೊಡಬೇಡಿ. ಮನೆಯಲ್ಲಿ ಕೃಷಿ ಸಂಬಂಧಿ ಚಟುವಟಿಕೆಗಳು ನಡೆಯಲಿದೆ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಇರುವವರು ಇಂದು ಸಾರ್ವಜನಿಕ ಜೀವನದಲ್ಲಿ ಮನ್ನಣೆ ಗಳಿಸಲಿದ್ದಾರೆ. ಮಕ್ಕಳ ಓದಿನ ಬಗ್ಗೆ ಜಾಗ್ರತೆ ಅತ್ಯಗತ್ಯ.

ಮೀನ : ಪ್ರೀತಿ ಪಾತ್ರರಿಂದ ಸಿಹಿ ಸುದ್ದಿಯನ್ನು ಕೇಳುವಿರಿ. ಮಕ್ಕಳು ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ. ಉದರ ಸಂಬಂಧಿ ಕಾಯಿಲೆಗಳು ನಿಮ್ಮನ್ನು ಭಾದಿಸುವ ಸಾಧ್ಯತೆ ಇದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

4 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

4 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago