ಮೇಷ : ಇಂದು ನೀವು ಅಂದುಕೊಂಡ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ. ಹಣವನ್ನು ಗಳಿಸಬೇಕೆಂಬ ನಿಮ್ಮ ಆಸೆಯು ಅಡ್ಡದಾರಿಗೆ ಎಳೆದೊಯ್ಯುವ ಸಾಧ್ಯತೆ ಇದೆ.
ವೃಷಭ : ಪುಣ್ಯ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸುವ ನೀವು ದಾನ – ಧರ್ಮ ಮಾಡುವಿರಿ. ಕೆಲಸದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳು ಉಂಟಾಗಲಿದೆ.
ಮಿಥುನ : ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ನಿಮಗೆ ಆಸ್ಪತ್ರೆಗೆ ತೆರಳಬೇಕಾಗಿ ಬರಲಿದೆ. ರಾತ್ರಿ ಪಾಳಿಯ ಕೆಲಸಗಾರರಿಗೆ ಇಂದು ಒತ್ತಡ ಹೆಚ್ಚಲಿದೆ. ಸ್ನೇಹಿತರು ಆರ್ಥಿಕವಾಗಿ ಸಹಾಯ ಮಾಡಲಿದ್ದಾರೆ.
ಕಟಕ : ಸಂಗಾತಿಯೊಡನೆ ಉತ್ತಮ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಓದಿನ ಪ್ರಗತಿಯು ನಿಮ್ಮ ನೆಮ್ಮದಿಯನ್ನು ಹೆಚ್ಚಿಸಲಿದೆ.
ಸಿಂಹ : ಉದ್ಯೋಗದಲ್ಲಿ ಇಂದು ನಿಮಗೆ ಯಶಸ್ಸಿದೆ. ನಿಮ್ಮ ಕಾರ್ಯ ವೈಖರಿಯು ಮೇಲಾಧಿಕಾರಿಗಳಿಂದ ಮೆಚ್ಚುಗೆಯನ್ನು ಗಳಿಸಲಿದೆ.
ಕನ್ಯಾ : ಹಲ್ಲು ನೋವಿನ ಸಮಸ್ಯೆಯು ನಿಮ್ಮನ್ನು ಕಾಡಲಿದೆ. ಇದರಿಂದಾಗಿ ನಿಮಗೆ ಇಡೀ ದಿನ ಕಿರಿಕಿರಿ ಎನಿಸಲಿದೆ. ಆರೋಗ್ಯದ ಬಗ್ಗೆ ಜಾಗೃತೆ ಇರಲಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮನವಿದೆ.
ತುಲಾ : ಅಮೂಲ್ಯವಾದ ವಸ್ತುವೊಂದನ್ನು ಇಂದು ಕಳೆದುಕೊಳ್ಳಲಿದ್ದೀರಿ. ರಾತ್ರಿ ವೇಳೆಗೆ ದುಃಖಕರ ಸುದ್ದಿಯೊಂದು ನಿಮ್ಮ ಕಿವಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ.
ವೃಶ್ಚಿಕ : ಹಣ ಉಳಿತಾಯ ಆಗಬೇಕು ಅಂದರೆ ವ್ಯರ್ಥ ಖರ್ಚಿಗೆ ಕಡಿವಾಣ ಬೀಳಲೇಬೇಕು. ವೇಗವಾಗಿ ವಾಹನ ಸಂಚಾರ ಮಾಡಲೇಬೇಡಿ. .
ಧನು : ಸಂಬಂಧಿಗಳು ನಿಮ್ಮ ಗುಣವನ್ನು ಕೊಂಡಾಡಲಿದ್ದಾರೆ. ಇಂದು ನೀವು ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ದೊಡ್ಡ ಮೊತ್ತದ ಹಣವು ಲಾಭದ ರೂಪದಲ್ಲಿ ನಿಮ್ಮ ಕೈ ಸೇರಲಿದೆ.
ಮಕರ : ಯಾರದ್ದೋ ಮೇಲಿನ ಕೋಪಕ್ಕೆ ಸ್ವೀಕರಿಸಿದ ಸವಾಲು ನಿಮಗೆ ದೊಡ್ಡ ಕಷ್ಟವನ್ನೇ ನೀಡುವುದು. ಹೀಗಾಗಿ ಕೋಪದ ಕೈಗೆ ಎಂದಿಗೂ ಬುದ್ಧಿ ಕೊಡಬೇಡಿ. ಮನೆಯಲ್ಲಿ ಕೃಷಿ ಸಂಬಂಧಿ ಚಟುವಟಿಕೆಗಳು ನಡೆಯಲಿದೆ.
ಕುಂಭ : ರಾಜಕೀಯ ಕ್ಷೇತ್ರದಲ್ಲಿ ಇರುವವರು ಇಂದು ಸಾರ್ವಜನಿಕ ಜೀವನದಲ್ಲಿ ಮನ್ನಣೆ ಗಳಿಸಲಿದ್ದಾರೆ. ಮಕ್ಕಳ ಓದಿನ ಬಗ್ಗೆ ಜಾಗ್ರತೆ ಅತ್ಯಗತ್ಯ.
ಮೀನ : ಪ್ರೀತಿ ಪಾತ್ರರಿಂದ ಸಿಹಿ ಸುದ್ದಿಯನ್ನು ಕೇಳುವಿರಿ. ಮಕ್ಕಳು ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ. ಉದರ ಸಂಬಂಧಿ ಕಾಯಿಲೆಗಳು ನಿಮ್ಮನ್ನು ಭಾದಿಸುವ ಸಾಧ್ಯತೆ ಇದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…