ಮೇಷ: ವ್ಯವಹಾರದಲ್ಲಿ ಅನುಕೂಲ, ಕೈಗಾರಿಕೆ ಕ್ಷೇತ್ರದವರಿಗೆ ಅನುಕೂಲ, ವಾಹನ ಅಪಘಾತಗಳು, ಅಧಿಕ ಉಷ್ಣ, ರಕ್ತ ದೋಷಗಳು, ನಿರಾಸಕ್ತಿ ಆಲಸ್ಯತನ, ಅವಕಾಶ ವಂಚಿತರಾಗುವಿರಿ, ತಾಯಿಯಿಂದ ಲಾಭ.
ವೃಷಭ: ಸ್ಥಿರಾಸ್ತಿಯಿಂದ ನಷ್ಟ, ದಾಂಪತ್ಯ ಕಲಹಗಳು, ಉದ್ಯೋಗ ಬದಲಾವಣೆಯಿಂದ ತೊಂದರೆಗಳು, ಒತ್ತಡಗಳಿಂದ ನಿದ್ರಾಭಂಗ, ಅನಗತ್ಯ ಕಲಹಗಳಿಂದ ಜೈಲುವಾಸ.
ಮಿಥುನ: ಆರ್ಥಿಕ ಸಹಾಯ ಸಿಗುವುದು, ಮಿತ್ರರಿಂದ ಅನುಕೂಲ, ಹಿತ ಶತ್ರುಗಳ ಕಾಟ, ಮಾತಿನಿಂದ ಸಮಸ್ಯೆ, ಆರೋಗ್ಯ ಚೇತರಿಕೆ, ಮಾಟ ಮಂತ್ರ ತಂತ್ರದ ಭೀತಿ.
ಕಟಕ: ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಮಾಡುವ ಹಂಬಲ, ಮಕ್ಕಳಿಂದ ಬೇಜವಾಬ್ದಾರಿತನ, ಆಧ್ಯಾತ್ಮಿಕ ಚಿಂತನೆ, ಉತ್ತಮ ಕಾರ್ಯಗಳು.
ಸಿಂಹ: ಭೂಮಿ ವಾಹನದಿಂದ ಅನುಕೂಲ, ತಂತ್ರದ ಭೀತಿಗಳು, ಕಾರ್ಯನಿಮಿತ್ತ ಪ್ರಯಾಣ, ರಕ್ತ ಸಂಬಂಧಿಗಳಿಂದ ಭಾದೆ, ಗುಪ್ತ ಮಾರ್ಗದಲ್ಲಿ ಜಯ.
ಕನ್ಯಾ: ಭೂ ವ್ಯವಹಾರಗಳಿಂದ ತೊಂದರೆ, ದಾಯಾದಿ ಕಲಹಗಳು, ಕೋರ್ಟ್ ಕೇಸ್ಗಳಿಂದ ಸಮಸ್ಯೆ, ಅಪಘಾತಗಳು, ಎಲೆಕ್ಟ್ರಾನಿಕ್ ವಸ್ತುಗಳಿಂದ ಜೋಪಾನ, ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು, ಸಂಬಂಧಗಳಲ್ಲಿ ಬಿರುಕು.
ತುಲಾ: ಸಂಗಾತಿಯಿಂದ ಹಠಮಾರಿ ಧೋರಣೆ, ಪಾಲುದಾರಿಕೆಯಿಂದ ಧನಾಗಮನ, ಉದ್ಯೋಗ ಅನುಕೂಲದ ಭರವಸೆ, ಮೂರನೇ ವ್ಯಕ್ತಿಗಳಿಂದ ತೊಂದರೆ, ಆರ್ಥಿಕ ಸ್ಥಿತಿ ಅಲ್ಪ ಚೇತರಿಕೆ.
ವೃಶ್ಚಿಕ: ಶತ್ರು ದಮನ, ರೋಗಬಾಧೆ, ಸಾಲದ ಚಿಂತೆ, ನಷ್ಟಗಳು, ತಾಯಿಯೊಂದಿಗೆ ಮನಸ್ತಾಪ, ಗೃಹ ಬದಲಾವಣೆಯಿಂದ ತೊಂದರೆ.
ಧನಸ್ಸು: ಗುಪ್ತ ಪ್ರೀತಿಗಳು, ಗುಪ್ತ ಭಾವನೆಗಳು, ಮಕ್ಕಳಿಂದ ಅನುಕೂಲ, ಆಧ್ಯಾತ್ಮಿಕ ಚಿಂತನೆಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಗುಪ್ತ ವಿಷಯಗಳಿಗೆ ಖರ್ಚು, ದುಸ್ವಪ್ನಗಳು, ಪ್ರೇತಭಾದೆ, ಸಂತಾನದ ಚಿಂತೆ, ಮಕ್ಕಳಿಂದ ಉಡಾಫೆ.
ಮಕರ: ಭೂಮಿ ವಾಹನ ಲಾಭ, ಮಾನಸಿಕ ಭಾದೆ ಒತ್ತಡ, ಸಂಗಾತಿ ನಡವಳಿಕೆಯಿಂದ ಬೇಸರ, ಬೆಂಕಿ ಯಂತ್ರದಿಂದ ತೊಂದರೆ, ಗುಪ್ತ ಲಾಭದ ಪ್ರಯತ್ನ.
ಕುಂಭ: ಉದ್ಯೋಗ ಅನುಕೂಲ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ದಾಯಾದಿಗಳಿಂದ ಸಮಸ್ಯೆ, ಅನಾರೋಗ್ಯ, ನೆರೆಹೊರೆಯವರಿಂದ ಸಾಲದ ಬೇಡಿಕೆ.
ಮೀನ: ಆರ್ಥಿಕ ಅನುಕೂಲ, ಕುಟುಂಬದಿಂದ ಸಹಕಾರ, ಭೂಮಿ ಯಂತ್ರೋಪಕರಣಗಳಿಂದ ಅನುಕೂಲ, ದೂರ ಪ್ರಯಾಣ, ತಂದೆಯಿಂದ ಸಹಕಾರ, ಸರ್ಕಾರಿ ಕೆಲಸ ಕಾರ್ಯದಲ್ಲಿ ಜಯ, ಹಿರಿಯರ ಮಾರ್ಗದರ್ಶನದಲ್ಲಿ ನಡೆಯಿರಿ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…