Featured

ಇಂದಿನ ದಿನ ಭವಿಷ್ಯ : 12-11-2021 -Vishwanews24

ಇಂದಿನ ದಿನ ಭವಿಷ್ಯ : 12-11-2021 -Vishwanews24

ಮೇಷ: ವ್ಯವಹಾರದಲ್ಲಿ ಅನುಕೂಲ, ಕೈಗಾರಿಕೆ ಕ್ಷೇತ್ರದವರಿಗೆ ಅನುಕೂಲ, ವಾಹನ ಅಪಘಾತಗಳು, ಅಧಿಕ ಉಷ್ಣ, ರಕ್ತ ದೋಷಗಳು, ನಿರಾಸಕ್ತಿ ಆಲಸ್ಯತನ, ಅವಕಾಶ ವಂಚಿತರಾಗುವಿರಿ, ತಾಯಿಯಿಂದ ಲಾಭ.

ವೃಷಭ: ಸ್ಥಿರಾಸ್ತಿಯಿಂದ ನಷ್ಟ, ದಾಂಪತ್ಯ ಕಲಹಗಳು, ಉದ್ಯೋಗ ಬದಲಾವಣೆಯಿಂದ ತೊಂದರೆಗಳು, ಒತ್ತಡಗಳಿಂದ ನಿದ್ರಾಭಂಗ, ಅನಗತ್ಯ ಕಲಹಗಳಿಂದ ಜೈಲುವಾಸ.

ಮಿಥುನ: ಆರ್ಥಿಕ ಸಹಾಯ ಸಿಗುವುದು, ಮಿತ್ರರಿಂದ ಅನುಕೂಲ, ಹಿತ ಶತ್ರುಗಳ ಕಾಟ, ಮಾತಿನಿಂದ ಸಮಸ್ಯೆ, ಆರೋಗ್ಯ ಚೇತರಿಕೆ, ಮಾಟ ಮಂತ್ರ ತಂತ್ರದ ಭೀತಿ.

ಕಟಕ: ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಮಾಡುವ ಹಂಬಲ, ಮಕ್ಕಳಿಂದ ಬೇಜವಾಬ್ದಾರಿತನ, ಆಧ್ಯಾತ್ಮಿಕ ಚಿಂತನೆ, ಉತ್ತಮ ಕಾರ್ಯಗಳು.

ಸಿಂಹ: ಭೂಮಿ ವಾಹನದಿಂದ ಅನುಕೂಲ, ತಂತ್ರದ ಭೀತಿಗಳು, ಕಾರ್ಯನಿಮಿತ್ತ ಪ್ರಯಾಣ, ರಕ್ತ ಸಂಬಂಧಿಗಳಿಂದ ಭಾದೆ, ಗುಪ್ತ ಮಾರ್ಗದಲ್ಲಿ ಜಯ.

ಕನ್ಯಾ: ಭೂ ವ್ಯವಹಾರಗಳಿಂದ ತೊಂದರೆ, ದಾಯಾದಿ ಕಲಹಗಳು, ಕೋರ್ಟ್ ಕೇಸ್‍ಗಳಿಂದ ಸಮಸ್ಯೆ, ಅಪಘಾತಗಳು, ಎಲೆಕ್ಟ್ರಾನಿಕ್ ವಸ್ತುಗಳಿಂದ ಜೋಪಾನ, ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು, ಸಂಬಂಧಗಳಲ್ಲಿ ಬಿರುಕು.

ತುಲಾ: ಸಂಗಾತಿಯಿಂದ ಹಠಮಾರಿ ಧೋರಣೆ, ಪಾಲುದಾರಿಕೆಯಿಂದ ಧನಾಗಮನ, ಉದ್ಯೋಗ ಅನುಕೂಲದ ಭರವಸೆ, ಮೂರನೇ ವ್ಯಕ್ತಿಗಳಿಂದ ತೊಂದರೆ, ಆರ್ಥಿಕ ಸ್ಥಿತಿ ಅಲ್ಪ ಚೇತರಿಕೆ.

ವೃಶ್ಚಿಕ: ಶತ್ರು ದಮನ, ರೋಗಬಾಧೆ, ಸಾಲದ ಚಿಂತೆ, ನಷ್ಟಗಳು, ತಾಯಿಯೊಂದಿಗೆ ಮನಸ್ತಾಪ, ಗೃಹ ಬದಲಾವಣೆಯಿಂದ ತೊಂದರೆ.

ಧನಸ್ಸು: ಗುಪ್ತ ಪ್ರೀತಿಗಳು, ಗುಪ್ತ ಭಾವನೆಗಳು, ಮಕ್ಕಳಿಂದ ಅನುಕೂಲ, ಆಧ್ಯಾತ್ಮಿಕ ಚಿಂತನೆಗಳು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಗುಪ್ತ ವಿಷಯಗಳಿಗೆ ಖರ್ಚು, ದುಸ್ವಪ್ನಗಳು, ಪ್ರೇತಭಾದೆ, ಸಂತಾನದ ಚಿಂತೆ, ಮಕ್ಕಳಿಂದ ಉಡಾಫೆ.

ಮಕರ: ಭೂಮಿ ವಾಹನ ಲಾಭ, ಮಾನಸಿಕ ಭಾದೆ ಒತ್ತಡ, ಸಂಗಾತಿ ನಡವಳಿಕೆಯಿಂದ ಬೇಸರ, ಬೆಂಕಿ ಯಂತ್ರದಿಂದ ತೊಂದರೆ, ಗುಪ್ತ ಲಾಭದ ಪ್ರಯತ್ನ.

ಕುಂಭ: ಉದ್ಯೋಗ ಅನುಕೂಲ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ದಾಯಾದಿಗಳಿಂದ ಸಮಸ್ಯೆ, ಅನಾರೋಗ್ಯ, ನೆರೆಹೊರೆಯವರಿಂದ ಸಾಲದ ಬೇಡಿಕೆ.

ಮೀನ: ಆರ್ಥಿಕ ಅನುಕೂಲ, ಕುಟುಂಬದಿಂದ ಸಹಕಾರ, ಭೂಮಿ ಯಂತ್ರೋಪಕರಣಗಳಿಂದ ಅನುಕೂಲ, ದೂರ ಪ್ರಯಾಣ, ತಂದೆಯಿಂದ ಸಹಕಾರ, ಸರ್ಕಾರಿ ಕೆಲಸ ಕಾರ್ಯದಲ್ಲಿ ಜಯ, ಹಿರಿಯರ ಮಾರ್ಗದರ್ಶನದಲ್ಲಿ ನಡೆಯಿರಿ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

9 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

13 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

14 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

14 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

14 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

15 hours ago