Featured

ಇಂದಿನ ದಿನ ಭವಿಷ್ಯ : 13-10-2021 -Vishwanews24

ಇಂದಿನ ದಿನ ಭವಿಷ್ಯ : 13-10-2021 -Vishwanews24

ಮೇಷ : ಇಂದು ಕಚೇರಿಯಲ್ಲಿ ಒಳ್ಳೆಯ ವಾತಾವರಣ ಇರಲಿದೆ. ನೀವು ಚಟುವಟಿಕೆಯಿಂದ ಇರಲಿದ್ದೀರಿ. ನಿಮ್ಮೆಲ್ಲ ಕೆಲಸಗಳಿಗೆ ಸಂಗಾತಿಯು ಸಾಥ್​ ನೀಡಲಿದ್ದಾರೆ.

ವೃಷಭ : ಮಕ್ಕಳ ಓದಿನತ್ತ ಹೆಚ್ಚಿನ ಗಮನ ನೀಡಲೇಬೇಕು. ಇಲ್ಲವಾದಲ್ಲಿ ಮಕ್ಕಳು ತುಂಬಾ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ದಾಂಪತ್ಯ ಜೀವನವು ಚೆನ್ನಾಗಿ ಇರಲಿದೆ.

ಮಿಥುನ : ಮಕ್ಕಳ ಒತ್ತಾಯಕ್ಕೆ ಮಣಿದು ಹೊಸ ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯ ಸಂಜೆಯ ಬಳಿಕ ಹದಗೆಡಲಿದೆ. ಇದರಿಂದ ನೀವು ಆತಂಕಕ್ಕೆ ಒಳಗಾಗುವಿರಿ.

ಕಟಕ : ನಿಮ್ಮ ಉತ್ತಮ ಬುದ್ಧಿಯಿಂದಾಗಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ನಿಮಗೆ ಕುಟುಂಬದಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ.

ಸಿಂಹ : ಕೃಷಿ ಚಟುವಟಿಕೆಗಳಲ್ಲಿ ಇರುವವರಿಗೆ ಇಂದು ತುಸು ಹೆಚ್ಚೇ ಖರ್ಚಾಗಬಹುದು. ಜವಳಿ ಉದ್ಯಮಿಗಳಿಗೆ ಉತ್ತಮ ಹಣಕಾಸಿನ ಲಾಭವಿದೆ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯವಿದೆ.

ಕನ್ಯಾ : ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿದೆ. ಹೀಗಾಗಿ ಆದಷ್ಟು ಮೌನವಾಗಿ ಇದ್ದಷ್ಟು ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ಪೋಷಕರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ತುಲಾ : ವೃತ್ತಿರಂಗದಲ್ಲಿ ನಿಮಗೆ ಯಶಸ್ಸಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಅವಕಾಶ ಹುಡುಕಿಕೊಂಡು ಬರಲಿದೆ. ವೈದ್ಯಕೀಯ ರಂಗದಲ್ಲಿ ಇರುವವರಿಗೆ ಇಂದು ಒತ್ತಡದ ದಿನವಾಗಿರಲಿದೆ.

ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ಸ್ಥಾನ ಮಾನ ಸಿಗಲಿದೆ. ತಾಯಿಯ ಕಟುವಾದ ನುಡಿಯು ನಿಮ್ಮ ಮನಸ್ಸಿಗೆ ಘಾಸಿ ಉಂಟು ಮಾಡುವ ಸಾಧ್ಯತೆ ಇದೆ.

ಧನು : ಹೊಸ ಕಚೇರಿಯ ವಾತಾವರಣಕ್ಕೆ ಹೊಂದಿಕೊಳ್ಳಲಿದ್ದೀರಿ. ಇಂದು ನಿಮಗೆ ಪ್ರಯಾಣ ಶುಭಕರವಾಗಿಲ್ಲ. ಹೀಗಾಗಿ ಆದಷ್ಟು ವಾಹನಗಳಿಂದ ದೂರವೇ ಇರಿ.

ಮಕರ : ಮಕ್ಕಳು ಓದಿನೆಡೆಗೆ ಹೆಚ್ಚಿನ ಆಸಕ್ತಿ ತೋರಲಿದ್ದಾರೆ. ಇದರಿಂದ ನೀವು ನಿರಾಳತೆ ಅನುಭವಿಸುವಿರಿ. ಇಂದು ನೀವು ಸಂಗಾತಿಯ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದೀರಿ.

ಕುಂಭ : ಇಂದು ನಿಮ್ಮ ಅದೃಷ್ಟ ಖುಲಾಯಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆಯಲಿದ್ದೀರಿ.

ಮೀನ : ದಾಂಪತ್ಯ ಜೀವನದಲ್ಲಿ ಕಿರಿಕಿರಿ ಉಂಟಾಗಲಿದೆ. ಸಂಗಾತಿಯ ಮೇಲೆ ಅನುಮಾನ ಪಡುವುದು ಸೂಕ್ತವಲ್ಲ. ಎಲ್ಲರೊಂದಿಗೆ ಸ್ನೇಹ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

3 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

3 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago