Featured

ಇಂದಿನ ದಿನ ಭವಿಷ್ಯ : 13-10-2021 -Vishwanews24

ಇಂದಿನ ದಿನ ಭವಿಷ್ಯ : 13-10-2021 -Vishwanews24

ಮೇಷ : ಇಂದು ಕಚೇರಿಯಲ್ಲಿ ಒಳ್ಳೆಯ ವಾತಾವರಣ ಇರಲಿದೆ. ನೀವು ಚಟುವಟಿಕೆಯಿಂದ ಇರಲಿದ್ದೀರಿ. ನಿಮ್ಮೆಲ್ಲ ಕೆಲಸಗಳಿಗೆ ಸಂಗಾತಿಯು ಸಾಥ್​ ನೀಡಲಿದ್ದಾರೆ.

ವೃಷಭ : ಮಕ್ಕಳ ಓದಿನತ್ತ ಹೆಚ್ಚಿನ ಗಮನ ನೀಡಲೇಬೇಕು. ಇಲ್ಲವಾದಲ್ಲಿ ಮಕ್ಕಳು ತುಂಬಾ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ದಾಂಪತ್ಯ ಜೀವನವು ಚೆನ್ನಾಗಿ ಇರಲಿದೆ.

ಮಿಥುನ : ಮಕ್ಕಳ ಒತ್ತಾಯಕ್ಕೆ ಮಣಿದು ಹೊಸ ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯ ಸಂಜೆಯ ಬಳಿಕ ಹದಗೆಡಲಿದೆ. ಇದರಿಂದ ನೀವು ಆತಂಕಕ್ಕೆ ಒಳಗಾಗುವಿರಿ.

ಕಟಕ : ನಿಮ್ಮ ಉತ್ತಮ ಬುದ್ಧಿಯಿಂದಾಗಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ನಿಮಗೆ ಕುಟುಂಬದಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ.

ಸಿಂಹ : ಕೃಷಿ ಚಟುವಟಿಕೆಗಳಲ್ಲಿ ಇರುವವರಿಗೆ ಇಂದು ತುಸು ಹೆಚ್ಚೇ ಖರ್ಚಾಗಬಹುದು. ಜವಳಿ ಉದ್ಯಮಿಗಳಿಗೆ ಉತ್ತಮ ಹಣಕಾಸಿನ ಲಾಭವಿದೆ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯವಿದೆ.

ಕನ್ಯಾ : ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿದೆ. ಹೀಗಾಗಿ ಆದಷ್ಟು ಮೌನವಾಗಿ ಇದ್ದಷ್ಟು ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ಪೋಷಕರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ತುಲಾ : ವೃತ್ತಿರಂಗದಲ್ಲಿ ನಿಮಗೆ ಯಶಸ್ಸಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಅವಕಾಶ ಹುಡುಕಿಕೊಂಡು ಬರಲಿದೆ. ವೈದ್ಯಕೀಯ ರಂಗದಲ್ಲಿ ಇರುವವರಿಗೆ ಇಂದು ಒತ್ತಡದ ದಿನವಾಗಿರಲಿದೆ.

ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ಸ್ಥಾನ ಮಾನ ಸಿಗಲಿದೆ. ತಾಯಿಯ ಕಟುವಾದ ನುಡಿಯು ನಿಮ್ಮ ಮನಸ್ಸಿಗೆ ಘಾಸಿ ಉಂಟು ಮಾಡುವ ಸಾಧ್ಯತೆ ಇದೆ.

ಧನು : ಹೊಸ ಕಚೇರಿಯ ವಾತಾವರಣಕ್ಕೆ ಹೊಂದಿಕೊಳ್ಳಲಿದ್ದೀರಿ. ಇಂದು ನಿಮಗೆ ಪ್ರಯಾಣ ಶುಭಕರವಾಗಿಲ್ಲ. ಹೀಗಾಗಿ ಆದಷ್ಟು ವಾಹನಗಳಿಂದ ದೂರವೇ ಇರಿ.

ಮಕರ : ಮಕ್ಕಳು ಓದಿನೆಡೆಗೆ ಹೆಚ್ಚಿನ ಆಸಕ್ತಿ ತೋರಲಿದ್ದಾರೆ. ಇದರಿಂದ ನೀವು ನಿರಾಳತೆ ಅನುಭವಿಸುವಿರಿ. ಇಂದು ನೀವು ಸಂಗಾತಿಯ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದೀರಿ.

ಕುಂಭ : ಇಂದು ನಿಮ್ಮ ಅದೃಷ್ಟ ಖುಲಾಯಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆಯಲಿದ್ದೀರಿ.

ಮೀನ : ದಾಂಪತ್ಯ ಜೀವನದಲ್ಲಿ ಕಿರಿಕಿರಿ ಉಂಟಾಗಲಿದೆ. ಸಂಗಾತಿಯ ಮೇಲೆ ಅನುಮಾನ ಪಡುವುದು ಸೂಕ್ತವಲ್ಲ. ಎಲ್ಲರೊಂದಿಗೆ ಸ್ನೇಹ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago