Featured

ಇಂದಿನ ದಿನ ಭವಿಷ್ಯ : 13-11-2021 -Vishwanews24

ಇಂದಿನ ದಿನ ಭವಿಷ್ಯ : 13-11-2021 -Vishwanews24

ಮೇಷ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ, ಮಾತಿನಿಂದ ಸಮಸ್ಯೆ, ವಿಪರೀತ ಕೋಪ, ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ.

ವೃಷಭ: ವಾಹನಗಳಿಗೆ ಖರ್ಚು, ಆತುರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ, ನೆರೆಹೊರೆಯವರಿಂದ ನಷ್ಟ, ಪಾಲುದಾರಿಕೆಯಲ್ಲಿ ಸಮಸ್ಯೆಗಳು.

ಮಿಥುನ: ದುಃಸ್ವಪ್ನಗಳು, ಶತ್ರು ಕಾಟ, ಸಾಲಭಾದೆ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅಕ್ರಮ ಆಲೋಚನೆ, ಅನಾರೋಗ್ಯ, ಮಾತಿನಿಂದ ಸಂಕಷ್ಟ.

ಕಟಕ: ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ.

ಸಿಂಹ: ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಉದ್ಯೋಗ ಒತ್ತಡಗಳು.

ಕನ್ಯಾ: ಕೋರ್ಟ್ ಕೇಸ್‍ಗಳ ಒದ್ದಾಟ, ಕಲಹಗಳು ಅಪವಾದ ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು, ಅನಾರೋಗ್ಯ.

ತುಲಾ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿಯಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ಮಾತಿನಿಂದ ದಾಂಪತ್ಯದಲ್ಲಿ ತೊಂದರೆ.

ವೃಶ್ಚಿಕ: ಶತ್ರುಗಳಿಂದ ಬೇಸರ, ಉಡಾಫೆಯ ನಡವಳಿಕೆ, ದಾಂಪತ್ಯದಲ್ಲಿ ವಿರಸ, ಸಾಲದ ಭಯ, ಅನಾರೋಗ್ಯ, ಪ್ರಯಾಣದಲ್ಲಿ ಗೊಂದಲ.

ಧನಸ್ಸು: ಶತ್ರು ದಮನ, ಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ.

ಮಕರ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ದುಶ್ಚಟಗಳಿಂದ ತೊಂದರೆ.

ಕುಂಭ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ, ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆ, ದುರ್ಘಟನೆಗಳ ಚರ್ಚೆ, ಉದ್ಯೋಗ ಅನುಕೂಲ.

ಮೀನ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ, ಮಹಿಳೆಯರಿಂದ ತೊಂದರೆ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

8 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

8 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

10 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

10 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

10 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

11 hours ago