Featured

ಇಂದಿನ ದಿನ ಭವಿಷ್ಯ : 13-11-2021 -Vishwanews24

ಇಂದಿನ ದಿನ ಭವಿಷ್ಯ : 13-11-2021 -Vishwanews24

ಮೇಷ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ, ಮಾತಿನಿಂದ ಸಮಸ್ಯೆ, ವಿಪರೀತ ಕೋಪ, ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ.

ವೃಷಭ: ವಾಹನಗಳಿಗೆ ಖರ್ಚು, ಆತುರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ, ನೆರೆಹೊರೆಯವರಿಂದ ನಷ್ಟ, ಪಾಲುದಾರಿಕೆಯಲ್ಲಿ ಸಮಸ್ಯೆಗಳು.

ಮಿಥುನ: ದುಃಸ್ವಪ್ನಗಳು, ಶತ್ರು ಕಾಟ, ಸಾಲಭಾದೆ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅಕ್ರಮ ಆಲೋಚನೆ, ಅನಾರೋಗ್ಯ, ಮಾತಿನಿಂದ ಸಂಕಷ್ಟ.

ಕಟಕ: ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ.

ಸಿಂಹ: ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಉದ್ಯೋಗ ಒತ್ತಡಗಳು.

ಕನ್ಯಾ: ಕೋರ್ಟ್ ಕೇಸ್‍ಗಳ ಒದ್ದಾಟ, ಕಲಹಗಳು ಅಪವಾದ ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು, ಅನಾರೋಗ್ಯ.

ತುಲಾ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿಯಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ಮಾತಿನಿಂದ ದಾಂಪತ್ಯದಲ್ಲಿ ತೊಂದರೆ.

ವೃಶ್ಚಿಕ: ಶತ್ರುಗಳಿಂದ ಬೇಸರ, ಉಡಾಫೆಯ ನಡವಳಿಕೆ, ದಾಂಪತ್ಯದಲ್ಲಿ ವಿರಸ, ಸಾಲದ ಭಯ, ಅನಾರೋಗ್ಯ, ಪ್ರಯಾಣದಲ್ಲಿ ಗೊಂದಲ.

ಧನಸ್ಸು: ಶತ್ರು ದಮನ, ಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ.

ಮಕರ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ದುಶ್ಚಟಗಳಿಂದ ತೊಂದರೆ.

ಕುಂಭ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ, ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆ, ದುರ್ಘಟನೆಗಳ ಚರ್ಚೆ, ಉದ್ಯೋಗ ಅನುಕೂಲ.

ಮೀನ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ, ಮಹಿಳೆಯರಿಂದ ತೊಂದರೆ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago