ಮೇಷ : ಕೃಷಿಕರಿಗೆ ಲಾಭ, ಹಣ ಬಂದರು ಉಳಿಯುವುದಿಲ್ಲ, ಕಾರ್ಯಸಿದ್ದಿ, ಉತ್ತಮ ಬುದ್ಧಿಶಕ್ತಿ, ಯತ್ನ ಕಾರ್ಯಗಳಲ್ಲಿ ಜಯ.
ವೃಷಭ : ದ್ರವ್ಯ ವ್ಯಾಪಾರಿಗಳಿಗೆ ಲಾಭ, ಆತ್ಮೀಯರ ಆಗಮನ, ಅನಾರೋಗ್ಯ, ಮಾತಾಪಿತರಲ್ಲಿ ವಾತ್ಸಲ್ಯ, ತೀರ್ಥಯಾತ್ರಾ ದರ್ಶನ.
ಮಿಥುನ : ಅಧಿಕಾರಿಗಳಿಂದ ನಿಂದನೆ ಎಚ್ಚರ, ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ.
ಕಟಕ : ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ಹಿರಿಯರ ಆಶೀರ್ವಾದ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಶ್ರದ್ಧೆ, ಅಭಿವೃದ್ಧಿ, ವಿಶೇಷ ಲಾಭ.
ಸಿಂಹ : ಸರ್ಕಾರಿ ಅಧಿಕಾರಿಗಳಿಗೆ ಲಾಭ, ಯಾರನ್ನು ಹೆಚ್ಚಾಗಿ ನಂಬಬೇಡಿ, .
ಕನ್ಯಾ : ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅತಿಯಾದ ಮುಂಗೋಪ, ಆರ್ಥಿಕ ನೆರವು.
ತುಲಾ : ಅಮೂಲ್ಯ ವಸ್ತುಗಳ ಖರೀದಿ, ಅನಿರೀಕ್ಷಿತ ಲಾಭ, ಹಿತಶತ್ರುಗಳಿಂದ ತೊಂದರೆ, ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ : ನಿಮ್ಮ ಜಾಣ್ಮೆಯಿಂದ ಬೇಡಿಕೆ ಬರುವುದು, ದಾಂಪತ್ಯದಲ್ಲಿ ಪ್ರೀತಿ, ಸಕಾಲದಲ್ಲಿ ಹಣ ಬರುವುದು.
ಧನಸ್ಸು : ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಹಿರಿಯರ ಬೆಂಬಲ, ಸುಖ ಭೋಜನ, ಅಪವಾದಗಳು ದೂರವಾಗುತ್ತವೆ.
ಮಕರ : ತೀರ್ಥಯಾತ್ರಾ ದರ್ಶನ, ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಹೊಸ ವ್ಯಕ್ತಿಗಳ ಪರಿಚಯ, ದುಷ್ಟ ಜನರ ಸಹವಾಸ.
ಕುಂಭ : ದೂರ ಪ್ರಯಾಣ, ಗಣ್ಯ ವ್ಯಕ್ತಿಗಳ ಭೇಟಿ, ಇತರರ ಮಾತಿಗೆ ಮರುಳಾಗಬೇಡಿ, ನಂಬಿದ ಜಗದಿಂದ ಮೋಸ.
ಮೀನ : ವಿವಿಧ ಮೂಲಗಳಿಂದ ಧನ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರು ತಾಳ್ಮೆಯಿಂದ ಇರಿ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…