Featured

ಇಂದಿನ ದಿನ ಭವಿಷ್ಯ : 15-11-2021 -Vishwanews24

ಇಂದಿನ ದಿನ ಭವಿಷ್ಯ : 15-11-2021 -Vishwanews24

ಮೇಷ : ಕೃಷಿಕರಿಗೆ ಲಾಭ, ಹಣ ಬಂದರು ಉಳಿಯುವುದಿಲ್ಲ, ಕಾರ್ಯಸಿದ್ದಿ, ಉತ್ತಮ ಬುದ್ಧಿಶಕ್ತಿ, ಯತ್ನ ಕಾರ್ಯಗಳಲ್ಲಿ ಜಯ.

ವೃಷಭ : ದ್ರವ್ಯ ವ್ಯಾಪಾರಿಗಳಿಗೆ ಲಾಭ, ಆತ್ಮೀಯರ ಆಗಮನ, ಅನಾರೋಗ್ಯ, ಮಾತಾಪಿತರಲ್ಲಿ ವಾತ್ಸಲ್ಯ, ತೀರ್ಥಯಾತ್ರಾ ದರ್ಶನ.

ಮಿಥುನ : ಅಧಿಕಾರಿಗಳಿಂದ ನಿಂದನೆ ಎಚ್ಚರ, ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ.

ಕಟಕ : ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ಹಿರಿಯರ ಆಶೀರ್ವಾದ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಶ್ರದ್ಧೆ, ಅಭಿವೃದ್ಧಿ, ವಿಶೇಷ ಲಾಭ.

ಸಿಂಹ : ಸರ್ಕಾರಿ ಅಧಿಕಾರಿಗಳಿಗೆ ಲಾಭ, ಯಾರನ್ನು ಹೆಚ್ಚಾಗಿ ನಂಬಬೇಡಿ, .

ಕನ್ಯಾ : ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅತಿಯಾದ ಮುಂಗೋಪ, ಆರ್ಥಿಕ ನೆರವು.

ತುಲಾ : ಅಮೂಲ್ಯ ವಸ್ತುಗಳ ಖರೀದಿ, ಅನಿರೀಕ್ಷಿತ ಲಾಭ, ಹಿತಶತ್ರುಗಳಿಂದ ತೊಂದರೆ, ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ : ನಿಮ್ಮ ಜಾಣ್ಮೆಯಿಂದ ಬೇಡಿಕೆ ಬರುವುದು, ದಾಂಪತ್ಯದಲ್ಲಿ ಪ್ರೀತಿ, ಸಕಾಲದಲ್ಲಿ ಹಣ ಬರುವುದು.

ಧನಸ್ಸು : ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಹಿರಿಯರ ಬೆಂಬಲ, ಸುಖ ಭೋಜನ, ಅಪವಾದಗಳು ದೂರವಾಗುತ್ತವೆ.

ಮಕರ : ತೀರ್ಥಯಾತ್ರಾ ದರ್ಶನ, ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಹೊಸ ವ್ಯಕ್ತಿಗಳ ಪರಿಚಯ, ದುಷ್ಟ ಜನರ ಸಹವಾಸ.

ಕುಂಭ : ದೂರ ಪ್ರಯಾಣ, ಗಣ್ಯ ವ್ಯಕ್ತಿಗಳ ಭೇಟಿ, ಇತರರ ಮಾತಿಗೆ ಮರುಳಾಗಬೇಡಿ, ನಂಬಿದ ಜಗದಿಂದ ಮೋಸ.

ಮೀನ : ವಿವಿಧ ಮೂಲಗಳಿಂದ ಧನ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರು ತಾಳ್ಮೆಯಿಂದ ಇರಿ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

5 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

5 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

7 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

8 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

8 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

8 hours ago