Featured

ಇಂದಿನ ದಿನ ಭವಿಷ್ಯ : 15-11-2021 -Vishwanews24

ಇಂದಿನ ದಿನ ಭವಿಷ್ಯ : 15-11-2021 -Vishwanews24

ಮೇಷ : ಕೃಷಿಕರಿಗೆ ಲಾಭ, ಹಣ ಬಂದರು ಉಳಿಯುವುದಿಲ್ಲ, ಕಾರ್ಯಸಿದ್ದಿ, ಉತ್ತಮ ಬುದ್ಧಿಶಕ್ತಿ, ಯತ್ನ ಕಾರ್ಯಗಳಲ್ಲಿ ಜಯ.

ವೃಷಭ : ದ್ರವ್ಯ ವ್ಯಾಪಾರಿಗಳಿಗೆ ಲಾಭ, ಆತ್ಮೀಯರ ಆಗಮನ, ಅನಾರೋಗ್ಯ, ಮಾತಾಪಿತರಲ್ಲಿ ವಾತ್ಸಲ್ಯ, ತೀರ್ಥಯಾತ್ರಾ ದರ್ಶನ.

ಮಿಥುನ : ಅಧಿಕಾರಿಗಳಿಂದ ನಿಂದನೆ ಎಚ್ಚರ, ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ.

ಕಟಕ : ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ಹಿರಿಯರ ಆಶೀರ್ವಾದ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಶ್ರದ್ಧೆ, ಅಭಿವೃದ್ಧಿ, ವಿಶೇಷ ಲಾಭ.

ಸಿಂಹ : ಸರ್ಕಾರಿ ಅಧಿಕಾರಿಗಳಿಗೆ ಲಾಭ, ಯಾರನ್ನು ಹೆಚ್ಚಾಗಿ ನಂಬಬೇಡಿ, .

ಕನ್ಯಾ : ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಅನ್ಯ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅತಿಯಾದ ಮುಂಗೋಪ, ಆರ್ಥಿಕ ನೆರವು.

ತುಲಾ : ಅಮೂಲ್ಯ ವಸ್ತುಗಳ ಖರೀದಿ, ಅನಿರೀಕ್ಷಿತ ಲಾಭ, ಹಿತಶತ್ರುಗಳಿಂದ ತೊಂದರೆ, ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ : ನಿಮ್ಮ ಜಾಣ್ಮೆಯಿಂದ ಬೇಡಿಕೆ ಬರುವುದು, ದಾಂಪತ್ಯದಲ್ಲಿ ಪ್ರೀತಿ, ಸಕಾಲದಲ್ಲಿ ಹಣ ಬರುವುದು.

ಧನಸ್ಸು : ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಹಿರಿಯರ ಬೆಂಬಲ, ಸುಖ ಭೋಜನ, ಅಪವಾದಗಳು ದೂರವಾಗುತ್ತವೆ.

ಮಕರ : ತೀರ್ಥಯಾತ್ರಾ ದರ್ಶನ, ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಹೊಸ ವ್ಯಕ್ತಿಗಳ ಪರಿಚಯ, ದುಷ್ಟ ಜನರ ಸಹವಾಸ.

ಕುಂಭ : ದೂರ ಪ್ರಯಾಣ, ಗಣ್ಯ ವ್ಯಕ್ತಿಗಳ ಭೇಟಿ, ಇತರರ ಮಾತಿಗೆ ಮರುಳಾಗಬೇಡಿ, ನಂಬಿದ ಜಗದಿಂದ ಮೋಸ.

ಮೀನ : ವಿವಿಧ ಮೂಲಗಳಿಂದ ಧನ ಲಾಭ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರು ತಾಳ್ಮೆಯಿಂದ ಇರಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago