ಮೇಷ: ಸ್ವಪ್ರಯತ್ನದಿಂದ ಕಾರ್ಯಸಿದ್ಧಿ, ವ್ಯವಹಾರದಲ್ಲಿ ಮಾತಿನ ಚಕಮಕಿ, ಅನಾವಶ್ಯಕ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ
ವೃಷಭ: ವ್ಯಾಪಾರ-ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಮಾನಸಿಕ ಗೊಂದಲ, ಉದ್ಯೋಗದಲ್ಲಿ ಬಡ್ತಿ.
ಮಿಥುನ: ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರ, ಪ್ರತಿಭೆಗೆ ತಕ್ಕ ಗೌರವ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ನೆರೆಹೊರೆಯವರ ಬಳಿ ಸೌಜನ್ಯದಿಂದ ವರ್ತಿಸಿ, ಕುಟುಂಬದಲ್ಲಿ ಸಂತಸದ ವಾತಾವರಣ.
ಸಿಂಹ: ವ್ಯಾಸಂಗಕ್ಕೆ ತೊಂದರೆ, ಶತ್ರುಭಯ, ಕುಲ ದೇವರನ್ನು ಪೂಜಿಸಿ, ತೀರ್ಥಕ್ಷೇತ್ರ ದರ್ಶನ, ಅತಿಯಾದ ನಿದ್ರೆ, ಭೂಲಾಭ.
ಕನ್ಯಾ: ರಿಯಲ್ ಎಸ್ಟೇಟ್ನವರಿಗೆ ಲಾಭ, ವಿವಾಹಕ್ಕೆ ಅಡಚಣೆ, ವಾಹನದಿಂದ ಅಪಘಾತ, ಸಾಲ ಮಾಡುವ ಸಂಭವ.
ತುಲಾ: ಮನಸ್ಸಿಗೆ ಶಾಂತಿ, ಧನಲಾಭ, ಸುಖ ಭೋಜನ ಪ್ರಾಪ್ತಿ, ಮನಕ್ಲೇಷ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ವೃಶ್ಚಿಕ: ಸಲ್ಲದ ಅಪವಾದ, ಶತ್ರುತ್ವ, ಉದ್ಯೋಗದಲ್ಲಿ ತೊಂದರೆ, ಅನಾರೋಗ್ಯ, ಬಂಧುಗಳಿಂದ ಕಿರಿಕಿರಿ, ವಿಪರೀತ ವ್ಯಸನ.
ಧನಸು: ಸಾಲದಿಂದ ಮುಕ್ತಿ, ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೂರ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚ.
ಮಕರ: ಶುಭ ಕಾರ್ಯಗಳಲ್ಲಿ ಭಾಗಿ, ನಂಬಿದ ಜನರಿಂದ ಮೋಸ, ಆಲಸ್ಯ ಮನೋಭಾವ, ಶೀತ ಸಂಬಂಧ ರೋಗಗಳು, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ.
ಕುಂಭ: ಶುಭ ವಾರ್ತೆ ಕೇಳುವಿರಿ, ಅಧಿಕಾರಿಗಳಲ್ಲಿ ಕಲಹ, ಸ್ತ್ರೀ ಲಾಭ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ, ನಿಂದನೆ ಬೇಸರ.
ಮೀನ: ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ನೀಚ ಜನರಿಂದ ತೊಂದರೆ ಎಚ್ಚರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭೂಮಿ ಕೊಳ್ಳುವಿರಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…