Featured

ಇಂದಿನ ದಿನ ಭವಿಷ್ಯ :18-10-2021 – Vishwanews24

ಇಂದಿನ ದಿನ ಭವಿಷ್ಯ:18-10-2021

ಮೇಷ: ಸ್ವಪ್ರಯತ್ನದಿಂದ ಕಾರ್ಯಸಿದ್ಧಿ, ವ್ಯವಹಾರದಲ್ಲಿ ಮಾತಿನ ಚಕಮಕಿ, ಅನಾವಶ್ಯಕ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ

ವೃಷಭ: ವ್ಯಾಪಾರ-ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಮಾನಸಿಕ ಗೊಂದಲ, ಉದ್ಯೋಗದಲ್ಲಿ ಬಡ್ತಿ.

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರ, ಪ್ರತಿಭೆಗೆ ತಕ್ಕ ಗೌರವ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ನೆರೆಹೊರೆಯವರ ಬಳಿ ಸೌಜನ್ಯದಿಂದ ವರ್ತಿಸಿ, ಕುಟುಂಬದಲ್ಲಿ ಸಂತಸದ ವಾತಾವರಣ.

ಸಿಂಹ: ವ್ಯಾಸಂಗಕ್ಕೆ ತೊಂದರೆ, ಶತ್ರುಭಯ, ಕುಲ ದೇವರನ್ನು ಪೂಜಿಸಿ, ತೀರ್ಥಕ್ಷೇತ್ರ ದರ್ಶನ, ಅತಿಯಾದ ನಿದ್ರೆ, ಭೂಲಾಭ.

ಕನ್ಯಾ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ವಿವಾಹಕ್ಕೆ ಅಡಚಣೆ, ವಾಹನದಿಂದ ಅಪಘಾತ, ಸಾಲ ಮಾಡುವ ಸಂಭವ.

ತುಲಾ: ಮನಸ್ಸಿಗೆ ಶಾಂತಿ, ಧನಲಾಭ, ಸುಖ ಭೋಜನ ಪ್ರಾಪ್ತಿ, ಮನಕ್ಲೇಷ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಶ್ಚಿಕ: ಸಲ್ಲದ ಅಪವಾದ, ಶತ್ರುತ್ವ, ಉದ್ಯೋಗದಲ್ಲಿ ತೊಂದರೆ, ಅನಾರೋಗ್ಯ, ಬಂಧುಗಳಿಂದ ಕಿರಿಕಿರಿ, ವಿಪರೀತ ವ್ಯಸನ.

ಧನಸು: ಸಾಲದಿಂದ ಮುಕ್ತಿ, ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೂರ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚ.

ಮಕರ: ಶುಭ ಕಾರ್ಯಗಳಲ್ಲಿ ಭಾಗಿ, ನಂಬಿದ ಜನರಿಂದ ಮೋಸ, ಆಲಸ್ಯ ಮನೋಭಾವ, ಶೀತ ಸಂಬಂಧ ರೋಗಗಳು, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ.

ಕುಂಭ: ಶುಭ ವಾರ್ತೆ ಕೇಳುವಿರಿ, ಅಧಿಕಾರಿಗಳಲ್ಲಿ ಕಲಹ, ಸ್ತ್ರೀ ಲಾಭ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ, ನಿಂದನೆ ಬೇಸರ.

ಮೀನ: ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ನೀಚ ಜನರಿಂದ ತೊಂದರೆ ಎಚ್ಚರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭೂಮಿ ಕೊಳ್ಳುವಿರಿ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

6 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

10 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

11 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

11 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

11 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

12 hours ago