Featured

ಇಂದಿನ ದಿನ ಭವಿಷ್ಯ :18-10-2021 – Vishwanews24

ಇಂದಿನ ದಿನ ಭವಿಷ್ಯ:18-10-2021

ಮೇಷ: ಸ್ವಪ್ರಯತ್ನದಿಂದ ಕಾರ್ಯಸಿದ್ಧಿ, ವ್ಯವಹಾರದಲ್ಲಿ ಮಾತಿನ ಚಕಮಕಿ, ಅನಾವಶ್ಯಕ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ

ವೃಷಭ: ವ್ಯಾಪಾರ-ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಮಾನಸಿಕ ಗೊಂದಲ, ಉದ್ಯೋಗದಲ್ಲಿ ಬಡ್ತಿ.

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರ, ಪ್ರತಿಭೆಗೆ ತಕ್ಕ ಗೌರವ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ನೆರೆಹೊರೆಯವರ ಬಳಿ ಸೌಜನ್ಯದಿಂದ ವರ್ತಿಸಿ, ಕುಟುಂಬದಲ್ಲಿ ಸಂತಸದ ವಾತಾವರಣ.

ಸಿಂಹ: ವ್ಯಾಸಂಗಕ್ಕೆ ತೊಂದರೆ, ಶತ್ರುಭಯ, ಕುಲ ದೇವರನ್ನು ಪೂಜಿಸಿ, ತೀರ್ಥಕ್ಷೇತ್ರ ದರ್ಶನ, ಅತಿಯಾದ ನಿದ್ರೆ, ಭೂಲಾಭ.

ಕನ್ಯಾ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ವಿವಾಹಕ್ಕೆ ಅಡಚಣೆ, ವಾಹನದಿಂದ ಅಪಘಾತ, ಸಾಲ ಮಾಡುವ ಸಂಭವ.

ತುಲಾ: ಮನಸ್ಸಿಗೆ ಶಾಂತಿ, ಧನಲಾಭ, ಸುಖ ಭೋಜನ ಪ್ರಾಪ್ತಿ, ಮನಕ್ಲೇಷ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಶ್ಚಿಕ: ಸಲ್ಲದ ಅಪವಾದ, ಶತ್ರುತ್ವ, ಉದ್ಯೋಗದಲ್ಲಿ ತೊಂದರೆ, ಅನಾರೋಗ್ಯ, ಬಂಧುಗಳಿಂದ ಕಿರಿಕಿರಿ, ವಿಪರೀತ ವ್ಯಸನ.

ಧನಸು: ಸಾಲದಿಂದ ಮುಕ್ತಿ, ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೂರ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚ.

ಮಕರ: ಶುಭ ಕಾರ್ಯಗಳಲ್ಲಿ ಭಾಗಿ, ನಂಬಿದ ಜನರಿಂದ ಮೋಸ, ಆಲಸ್ಯ ಮನೋಭಾವ, ಶೀತ ಸಂಬಂಧ ರೋಗಗಳು, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ.

ಕುಂಭ: ಶುಭ ವಾರ್ತೆ ಕೇಳುವಿರಿ, ಅಧಿಕಾರಿಗಳಲ್ಲಿ ಕಲಹ, ಸ್ತ್ರೀ ಲಾಭ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ, ನಿಂದನೆ ಬೇಸರ.

ಮೀನ: ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ನೀಚ ಜನರಿಂದ ತೊಂದರೆ ಎಚ್ಚರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭೂಮಿ ಕೊಳ್ಳುವಿರಿ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago