Featured

ಇಂದಿನ ದಿನ ಭವಿಷ್ಯ : 18-11-2021 -Vishwanews24

ಇಂದಿನ ದಿನ ಭವಿಷ್ಯ : 18-11-2021 -Vishwanews24

ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ.

ವೃಷಭ : ಸಾರ್ವಜನಿಕ ವಲಯದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಉದ್ಯಮದಲ್ಲಿ ನಿಮಗೆ ಆತ್ಮವಿಶ್ವಾಸ ಹೆಚ್ಚಲಿದೆ. ಭೂ ವಾಜ್ಯಗಳು ಸರಿ ಹೋಗಲಿವೆ. ನೀವು ಪಟ್ಟಿರುವ ಕನಸು ಈಡೇರುವ ಕಾಲ ಸನ್ನಿಹಿತವಾಗಲಿದೆ.

ಮಿಥುನ : ಉದ್ಯಮ ವಿಸ್ತರಣೆ ಮಾಡುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸುವಿರಿ. ಮನೆಯಲ್ಲಿ ನಿಮ್ಮ ಮದುವೆ ವಿಚಾರದ ಪ್ರಸ್ತಾಪ ಕೇಳಿ ಬರಲಿದೆ.

ಕಟಕ : ಇಂದು ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕವನ್ನು ಸಾಧಿಸಲಿದ್ದೀರಿ. ಈ ವ್ಯಕ್ತಿಯು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಡಲಿದ್ದಾರೆ. ವೃತ್ತಿ ಜೀವನದಲ್ಲಿ ಯಶಸ್ಸು ಕಾದಿದೆ.

ಸಿಂಹ : ಉದ್ಯಮದಲ್ಲಿ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ಸಂಬಳಕ್ಕೆ ಕೆಲಸ ಮಾಡುವವರು ಇಂದು ಹೆಚ್ಚಿನ ಒತ್ತಡ ಎದುರಿಸಬೇಕಾದೀತು.

ಕನ್ಯಾ : ಯಾರೋ ತಪ್ಪು ಮಾಡ್ತಿದ್ದಾರೆ ಎಂದು ನೀವೂ ಮಾಡಿದರೆ ನಿಮಗೂ ಅವರಿಗೂ ವ್ಯತ್ಯಾಸ ಇರೋದಿಲ್ಲ. ನಿಮ್ಮ ಆತ್ಮಸಾಕ್ಷಿಗೆ ಧಕ್ಕೆ ಉಂಟಾಗುವಂತಹ ಘಟನೆಗಳು ಕಚೇರಿಯಲ್ಲಿ ನಡೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ತುಲಾ : ವೈದ್ಯಕೀಯ ರಂಗದಲ್ಲಿ ಇರುವವರು ಇಂದು ಮೆಚ್ಚುಗೆ ಗಳಿಸಲಿದ್ದಾರೆ. ಗೆಳೆಯರ ಗುಂಪಿನಲ್ಲಿ ನಿಮಗೆ ಡಿಮ್ಯಾಂಡ್​ ಹೆಚ್ಚಲಿದೆ. ಉತ್ತಮ ಜನರ ಸಂಪರ್ಕ ಸಾಧಿಸಲಿದ್ದೀರಿ.

ವೃಶ್ಚಿಕ : ಏನೋ ಮಾಡಲು ಹೋಗಿ ಇರೋದನ್ನೂ ಕಳೆದುಕೊಳ್ಳಬೇಡಿ. ಮೂಗಿನ ನೇರಕ್ಕೆ ಯೋಚನೆ ಮಾಡೋದನ್ನು ನಿಲ್ಲಿಸಿ. ಇದರಿಂದ ನಿಮಗೂ ನಷ್ಟವಿದೆ.

ಧನು : ಸಂಗಾತಿಯ ನಿರ್ಲಕ್ಷ್ಯ ಬುದ್ಧಿಯು ನಿಮಗೆ ಹತಾಶೆ ಮೂಡುವಂತೆ ಮಾಡಲಿದೆ. ಇದು ನಿಮ್ಮ ದಾಂಪತ್ಯ ಜೀವನದಲ್ಲಿ ಬಿರುಕಿಗೆ ಕಾರಣವಾಗಬಹುದು.

ಮಕರ : ನಿಮ್ಮ ಇಷ್ಟಾರ್ಥಗಳು ಒಂದೊಂದಾಗಿಯೇ ನೆರವೇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ವಿದೇಶಕ್ಕೆ ಹೋಗಬೇಕು ಎಂಬ ನಿಮ್ಮ ಕನಸು ನನಸಾಗುವ ದಿನಗಳು ಹೆಚ್ಚು ದೂರವಿಲ್ಲ.

ಕುಂಭ : ಕಚೇರಿ ಕೆಲಸಕ್ಕೆಂದು ವಿದೇಶ ಪ್ರಯಾಣ ಕೈಗೊಂಡ ನೀವು ಅತಿಯಾಗಿ ದಣಿಯಲಿದ್ದೀರಿ. ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.

ಮೀನ : ಅಧಿಕಾರಿಗಳೊಂದಿಗೆ ಯಾವುದೇ ಕಾರಣಕ್ಕೂ ಘರ್ಷಣೆಗೆ ಇಳಿಯಬೇಡಿ. ಹಾಗಾದಲ್ಲಿ ಮಾತ್ರ ನಿಮಗೆ ಪ್ರಗತಿ ಇದೆ.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

5 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 hours ago