Featured

ಇಂದಿನ ದಿನ ಭವಿಷ್ಯ : 18-11-2021 -Vishwanews24

ಇಂದಿನ ದಿನ ಭವಿಷ್ಯ : 18-11-2021 -Vishwanews24

ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ.

ವೃಷಭ : ಸಾರ್ವಜನಿಕ ವಲಯದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಉದ್ಯಮದಲ್ಲಿ ನಿಮಗೆ ಆತ್ಮವಿಶ್ವಾಸ ಹೆಚ್ಚಲಿದೆ. ಭೂ ವಾಜ್ಯಗಳು ಸರಿ ಹೋಗಲಿವೆ. ನೀವು ಪಟ್ಟಿರುವ ಕನಸು ಈಡೇರುವ ಕಾಲ ಸನ್ನಿಹಿತವಾಗಲಿದೆ.

ಮಿಥುನ : ಉದ್ಯಮ ವಿಸ್ತರಣೆ ಮಾಡುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸುವಿರಿ. ಮನೆಯಲ್ಲಿ ನಿಮ್ಮ ಮದುವೆ ವಿಚಾರದ ಪ್ರಸ್ತಾಪ ಕೇಳಿ ಬರಲಿದೆ.

ಕಟಕ : ಇಂದು ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕವನ್ನು ಸಾಧಿಸಲಿದ್ದೀರಿ. ಈ ವ್ಯಕ್ತಿಯು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಡಲಿದ್ದಾರೆ. ವೃತ್ತಿ ಜೀವನದಲ್ಲಿ ಯಶಸ್ಸು ಕಾದಿದೆ.

ಸಿಂಹ : ಉದ್ಯಮದಲ್ಲಿ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ಸಂಬಳಕ್ಕೆ ಕೆಲಸ ಮಾಡುವವರು ಇಂದು ಹೆಚ್ಚಿನ ಒತ್ತಡ ಎದುರಿಸಬೇಕಾದೀತು.

ಕನ್ಯಾ : ಯಾರೋ ತಪ್ಪು ಮಾಡ್ತಿದ್ದಾರೆ ಎಂದು ನೀವೂ ಮಾಡಿದರೆ ನಿಮಗೂ ಅವರಿಗೂ ವ್ಯತ್ಯಾಸ ಇರೋದಿಲ್ಲ. ನಿಮ್ಮ ಆತ್ಮಸಾಕ್ಷಿಗೆ ಧಕ್ಕೆ ಉಂಟಾಗುವಂತಹ ಘಟನೆಗಳು ಕಚೇರಿಯಲ್ಲಿ ನಡೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ತುಲಾ : ವೈದ್ಯಕೀಯ ರಂಗದಲ್ಲಿ ಇರುವವರು ಇಂದು ಮೆಚ್ಚುಗೆ ಗಳಿಸಲಿದ್ದಾರೆ. ಗೆಳೆಯರ ಗುಂಪಿನಲ್ಲಿ ನಿಮಗೆ ಡಿಮ್ಯಾಂಡ್​ ಹೆಚ್ಚಲಿದೆ. ಉತ್ತಮ ಜನರ ಸಂಪರ್ಕ ಸಾಧಿಸಲಿದ್ದೀರಿ.

ವೃಶ್ಚಿಕ : ಏನೋ ಮಾಡಲು ಹೋಗಿ ಇರೋದನ್ನೂ ಕಳೆದುಕೊಳ್ಳಬೇಡಿ. ಮೂಗಿನ ನೇರಕ್ಕೆ ಯೋಚನೆ ಮಾಡೋದನ್ನು ನಿಲ್ಲಿಸಿ. ಇದರಿಂದ ನಿಮಗೂ ನಷ್ಟವಿದೆ.

ಧನು : ಸಂಗಾತಿಯ ನಿರ್ಲಕ್ಷ್ಯ ಬುದ್ಧಿಯು ನಿಮಗೆ ಹತಾಶೆ ಮೂಡುವಂತೆ ಮಾಡಲಿದೆ. ಇದು ನಿಮ್ಮ ದಾಂಪತ್ಯ ಜೀವನದಲ್ಲಿ ಬಿರುಕಿಗೆ ಕಾರಣವಾಗಬಹುದು.

ಮಕರ : ನಿಮ್ಮ ಇಷ್ಟಾರ್ಥಗಳು ಒಂದೊಂದಾಗಿಯೇ ನೆರವೇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ವಿದೇಶಕ್ಕೆ ಹೋಗಬೇಕು ಎಂಬ ನಿಮ್ಮ ಕನಸು ನನಸಾಗುವ ದಿನಗಳು ಹೆಚ್ಚು ದೂರವಿಲ್ಲ.

ಕುಂಭ : ಕಚೇರಿ ಕೆಲಸಕ್ಕೆಂದು ವಿದೇಶ ಪ್ರಯಾಣ ಕೈಗೊಂಡ ನೀವು ಅತಿಯಾಗಿ ದಣಿಯಲಿದ್ದೀರಿ. ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.

ಮೀನ : ಅಧಿಕಾರಿಗಳೊಂದಿಗೆ ಯಾವುದೇ ಕಾರಣಕ್ಕೂ ಘರ್ಷಣೆಗೆ ಇಳಿಯಬೇಡಿ. ಹಾಗಾದಲ್ಲಿ ಮಾತ್ರ ನಿಮಗೆ ಪ್ರಗತಿ ಇದೆ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

6 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

6 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

7 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

7 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

10 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

10 hours ago