ಮೇಷ: ಅನಾವಶ್ಯಕ ಖರ್ಚುಗಳು, ಉತ್ತಮ ಪ್ರಗತಿ, ನೂತನ ಒಪ್ಪಂದಗಳ ಬಗ್ಗೆ ಎಚ್ಚರ.
ವೃಷಭ: ಪ್ರಾಮಾಣಿಕತೆಯಿಂದ ಯಶಸ್ಸು, ಮನಃಶಾಂತಿ, ಪಿತ್ರಾರ್ಜಿತ ಆಸ್ತಿ ಗಳಿಕೆ, ವಿನಾಕಾರಣ ಸಿಟ್ಟು
ಮಿಥುನ: ನಿರೀಕ್ಷಿತ ಆದಾಯ, ವ್ಯಾಪಾರದಲ್ಲಿ ಲಾಭ, ವಾಹನ ಖರೀದಿ, ಕ್ಷೇತ್ರದಲ್ಲಿ ಒತ್ತಡ, ವಿದ್ಯಾರ್ಥಿಗಳಲ್ಲಿ ಪ್ರಗತಿ.
ಕಟಕ: ಹಿರಿಯರ ಆಶೀರ್ವಾದದಿಂದ ಶುಭ, ಶುಭಕಾರ್ಯಗಳಲ್ಲಿ ಭಾಗಿ, ಸಂತಸ, ಉತ್ತಮ ಬುದ್ಧಿಶಕ್ತಿ, ಶತ್ರು ಭಾದೆ.
ಸಿಂಹ: ಉದ್ಯೋಗದಲ್ಲಿ ಬಡ್ತಿ, ಗೆಳೆಯರಲ್ಲಿ ದ್ವೇಷ, ಗುರುಗಳಿಂದ ಬೋಧನೆ, ಸ್ತ್ರೀ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ಕನ್ಯಾ: ದುರಾಲೋಚನೆ, ಮಾತಿನ ಮೇಲೆ ಹಿಡಿತವಿರಲಿ, ತೀರ್ಥಯಾತ್ರಾ ದರ್ಶನ, ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಸ್ತ್ರೀಯರಿಗೆ ಶುಭ,ನಂಬಿದ ಜನರಿಂದ ಮೋಸ, ಮನಕ್ಲೇಷ, ಆಡಿದ ಮಾತಿಗೆ ಪಶ್ಚಾತಾಪ.
ವೃಶ್ಚಿಕ: ಆದಾಯಕ್ಕಿಂತ ಖರ್ಚು ಹೆಚ್ಚು, ಯತ್ನ ಕಾರ್ಯ ವಿಘ್ನ, ರೋಗಭಾದೆ, ಸಣ್ಣಪುಟ್ಟ ವಿಷಯಗಳಿಗಾಗಿ ಕಲಹ.
ಧನಸು: ಋಣ ವಿಮೋಚನೆ, ಕುಟುಂಬ ಸೌಖ್ಯ, ರಾಜ ಭೀತಿ, ಕಾರ್ಯ ಬದಲಾವಣೆ, ಅತಿಯಾದ ಕೋಪ, ವೃಥಾ ತಿರುಗಾಟ
ಮಕರ: ಪರರಿಂದ ಮೋಸ, ಕೆಲಸ ಕಾರ್ಯಗಳಲ್ಲಿ ಜಯ, ನಂಬಿಕೆ ದ್ರೋಹ, ದಂಡ ಕಟ್ಟುವಿರಿ, ಗೆಳೆಯರಿಗೂಸ್ಕರ ಖರ್ಚು.
ಕುಂಭ: ಇಷ್ಟ ವಸ್ತುಗಳ ಖರೀದಿ, ಭೂಲಾಭ, ಆರೋಗ್ಯದ ಸಮಸ್ಯೆ, ನಾನಾ ಮೂಲಗಳಿಂದ ತೊಂದರೆ
ಮೀನ: ಋಣವಿಮೋಚನೆ, ದಂಡ ಕಟ್ಟುವಿರಿ, ಪರರ ಮಾತಿಗೆ ಕೇಳಬೇಡಿ, ವಿವಿಧ ಮೂಲಗಳಿಂದ ಧನ ಲಾಭ, ಚೋರ ಭಯ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…