ಮೇಷ: ಅನಾವಶ್ಯಕ ಖರ್ಚುಗಳು, ಉತ್ತಮ ಪ್ರಗತಿ, ನೂತನ ಒಪ್ಪಂದಗಳ ಬಗ್ಗೆ ಎಚ್ಚರ.
ವೃಷಭ: ಪ್ರಾಮಾಣಿಕತೆಯಿಂದ ಯಶಸ್ಸು, ಮನಃಶಾಂತಿ, ಪಿತ್ರಾರ್ಜಿತ ಆಸ್ತಿ ಗಳಿಕೆ, ವಿನಾಕಾರಣ ಸಿಟ್ಟು
ಮಿಥುನ: ನಿರೀಕ್ಷಿತ ಆದಾಯ, ವ್ಯಾಪಾರದಲ್ಲಿ ಲಾಭ, ವಾಹನ ಖರೀದಿ, ಕ್ಷೇತ್ರದಲ್ಲಿ ಒತ್ತಡ, ವಿದ್ಯಾರ್ಥಿಗಳಲ್ಲಿ ಪ್ರಗತಿ.
ಕಟಕ: ಹಿರಿಯರ ಆಶೀರ್ವಾದದಿಂದ ಶುಭ, ಶುಭಕಾರ್ಯಗಳಲ್ಲಿ ಭಾಗಿ, ಸಂತಸ, ಉತ್ತಮ ಬುದ್ಧಿಶಕ್ತಿ, ಶತ್ರು ಭಾದೆ.
ಸಿಂಹ: ಉದ್ಯೋಗದಲ್ಲಿ ಬಡ್ತಿ, ಗೆಳೆಯರಲ್ಲಿ ದ್ವೇಷ, ಗುರುಗಳಿಂದ ಬೋಧನೆ, ಸ್ತ್ರೀ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ಕನ್ಯಾ: ದುರಾಲೋಚನೆ, ಮಾತಿನ ಮೇಲೆ ಹಿಡಿತವಿರಲಿ, ತೀರ್ಥಯಾತ್ರಾ ದರ್ಶನ, ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಸ್ತ್ರೀಯರಿಗೆ ಶುಭ,ನಂಬಿದ ಜನರಿಂದ ಮೋಸ, ಮನಕ್ಲೇಷ, ಆಡಿದ ಮಾತಿಗೆ ಪಶ್ಚಾತಾಪ.
ವೃಶ್ಚಿಕ: ಆದಾಯಕ್ಕಿಂತ ಖರ್ಚು ಹೆಚ್ಚು, ಯತ್ನ ಕಾರ್ಯ ವಿಘ್ನ, ರೋಗಭಾದೆ, ಸಣ್ಣಪುಟ್ಟ ವಿಷಯಗಳಿಗಾಗಿ ಕಲಹ.
ಧನಸು: ಋಣ ವಿಮೋಚನೆ, ಕುಟುಂಬ ಸೌಖ್ಯ, ರಾಜ ಭೀತಿ, ಕಾರ್ಯ ಬದಲಾವಣೆ, ಅತಿಯಾದ ಕೋಪ, ವೃಥಾ ತಿರುಗಾಟ
ಮಕರ: ಪರರಿಂದ ಮೋಸ, ಕೆಲಸ ಕಾರ್ಯಗಳಲ್ಲಿ ಜಯ, ನಂಬಿಕೆ ದ್ರೋಹ, ದಂಡ ಕಟ್ಟುವಿರಿ, ಗೆಳೆಯರಿಗೂಸ್ಕರ ಖರ್ಚು.
ಕುಂಭ: ಇಷ್ಟ ವಸ್ತುಗಳ ಖರೀದಿ, ಭೂಲಾಭ, ಆರೋಗ್ಯದ ಸಮಸ್ಯೆ, ನಾನಾ ಮೂಲಗಳಿಂದ ತೊಂದರೆ
ಮೀನ: ಋಣವಿಮೋಚನೆ, ದಂಡ ಕಟ್ಟುವಿರಿ, ಪರರ ಮಾತಿಗೆ ಕೇಳಬೇಡಿ, ವಿವಿಧ ಮೂಲಗಳಿಂದ ಧನ ಲಾಭ, ಚೋರ ಭಯ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…