Featured

ಇಂದಿನ ದಿನ ಭವಿಷ್ಯ : 20-10-2021 -Vishwanews24

ಇಂದಿನ ದಿನ ಭವಿಷ್ಯ : 20-10-2021 -Vishwanews24

ಮೇಷ: ಅನಾವಶ್ಯಕ ಖರ್ಚುಗಳು, ಉತ್ತಮ ಪ್ರಗತಿ, ನೂತನ ಒಪ್ಪಂದಗಳ ಬಗ್ಗೆ ಎಚ್ಚರ.

ವೃಷಭ: ಪ್ರಾಮಾಣಿಕತೆಯಿಂದ ಯಶಸ್ಸು, ಮನಃಶಾಂತಿ, ಪಿತ್ರಾರ್ಜಿತ ಆಸ್ತಿ ಗಳಿಕೆ, ವಿನಾಕಾರಣ ಸಿಟ್ಟು

ಮಿಥುನ: ನಿರೀಕ್ಷಿತ ಆದಾಯ, ವ್ಯಾಪಾರದಲ್ಲಿ ಲಾಭ, ವಾಹನ ಖರೀದಿ, ಕ್ಷೇತ್ರದಲ್ಲಿ ಒತ್ತಡ, ವಿದ್ಯಾರ್ಥಿಗಳಲ್ಲಿ ಪ್ರಗತಿ.

ಕಟಕ: ಹಿರಿಯರ ಆಶೀರ್ವಾದದಿಂದ ಶುಭ, ಶುಭಕಾರ್ಯಗಳಲ್ಲಿ ಭಾಗಿ, ಸಂತಸ, ಉತ್ತಮ ಬುದ್ಧಿಶಕ್ತಿ, ಶತ್ರು ಭಾದೆ.

ಸಿಂಹ: ಉದ್ಯೋಗದಲ್ಲಿ ಬಡ್ತಿ, ಗೆಳೆಯರಲ್ಲಿ ದ್ವೇಷ, ಗುರುಗಳಿಂದ ಬೋಧನೆ, ಸ್ತ್ರೀ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಕನ್ಯಾ: ದುರಾಲೋಚನೆ, ಮಾತಿನ ಮೇಲೆ ಹಿಡಿತವಿರಲಿ, ತೀರ್ಥಯಾತ್ರಾ ದರ್ಶನ, ಹಣ ಬಂದರೂ ಉಳಿಯುವುದಿಲ್ಲ.

ತುಲಾ: ಸ್ತ್ರೀಯರಿಗೆ ಶುಭ,ನಂಬಿದ ಜನರಿಂದ ಮೋಸ, ಮನಕ್ಲೇಷ, ಆಡಿದ ಮಾತಿಗೆ ಪಶ್ಚಾತಾಪ.

ವೃಶ್ಚಿಕ: ಆದಾಯಕ್ಕಿಂತ ಖರ್ಚು ಹೆಚ್ಚು, ಯತ್ನ ಕಾರ್ಯ ವಿಘ್ನ, ರೋಗಭಾದೆ, ಸಣ್ಣಪುಟ್ಟ ವಿಷಯಗಳಿಗಾಗಿ ಕಲಹ.

ಧನಸು: ಋಣ ವಿಮೋಚನೆ, ಕುಟುಂಬ ಸೌಖ್ಯ, ರಾಜ ಭೀತಿ, ಕಾರ್ಯ ಬದಲಾವಣೆ, ಅತಿಯಾದ ಕೋಪ, ವೃಥಾ ತಿರುಗಾಟ

ಮಕರ: ಪರರಿಂದ ಮೋಸ, ಕೆಲಸ ಕಾರ್ಯಗಳಲ್ಲಿ ಜಯ, ನಂಬಿಕೆ ದ್ರೋಹ, ದಂಡ ಕಟ್ಟುವಿರಿ, ಗೆಳೆಯರಿಗೂಸ್ಕರ ಖರ್ಚು.

ಕುಂಭ: ಇಷ್ಟ ವಸ್ತುಗಳ ಖರೀದಿ, ಭೂಲಾಭ, ಆರೋಗ್ಯದ ಸಮಸ್ಯೆ, ನಾನಾ ಮೂಲಗಳಿಂದ ತೊಂದರೆ

ಮೀನ: ಋಣವಿಮೋಚನೆ, ದಂಡ ಕಟ್ಟುವಿರಿ, ಪರರ ಮಾತಿಗೆ ಕೇಳಬೇಡಿ, ವಿವಿಧ ಮೂಲಗಳಿಂದ ಧನ ಲಾಭ, ಚೋರ ಭಯ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

2 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

3 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

4 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

6 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

6 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

6 hours ago