ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳಿಂದ ಶಾಪ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು
ಕಟಕ: ಮಾನಸಿಕ ಕಿರಿಕಿರಿ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ , ಸರ್ಕಾರಿ ಕೆಲಸಗಳಲ್ಲಿ ಅನುಕೂಲ
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ,
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ,ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ, ಭೂಮಿ, ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಸಹೋದರನಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ
ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…