Featured

ಇಂದಿನ ದಿನ ಭವಿಷ್ಯ : 21-10-2021 -Vishwanews24

ಇಂದಿನ ದಿನ ಭವಿಷ್ಯ : 21-10-2021 -Vishwanews24

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳಿಂದ ಶಾಪ

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು

ಕಟಕ: ಮಾನಸಿಕ ಕಿರಿಕಿರಿ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ , ಸರ್ಕಾರಿ ಕೆಲಸಗಳಲ್ಲಿ ಅನುಕೂಲ

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ,

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ,ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ, ಭೂಮಿ, ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಸಹೋದರನಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

12 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

12 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

14 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

14 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

14 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

14 hours ago