Featured

ಇಂದಿನ ದಿನ ಭವಿಷ್ಯ : 22-10-2021 -Vishwanews24

ಇಂದಿನ ದಿನ ಭವಿಷ್ಯ : 22-10-2021 -Vishwanews24

ಮೇಷ : ಆರ್ಥಿಕ ಅನುಕೂಲ, ಶುಭಕಾರ್ಯಗಳಿಗೆ ಅನುಕೂಲ, ತಾಯಿಂದ ಧನಾಗಮನ, ವಾಹನ ಮತ್ತು ಗೃಹ ನಿರ್ಮಾಣದ ಮನಸ್ಸು, ಸಂಗಾತಿಯಿಂದ ಅನುಕೂಲ,

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ, ಸಂಗಾತಿಯೊಂದಿಗೆ ವಾಗ್ವಾದ, ಆರೋಗ್ಯದಲ್ಲಿ ಏರುಪೇರು.

ಮಿಥುನ: ದುಶ್ಚಟಗಳು ಅಧಿಕ, ಅನಗತ್ಯ ವಿಷಯಗಳ ಚರ್ಚೆ, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಹೆಣ್ಣು ಮಕ್ಕಳಿಂದ ಲಾಭ, ಗುಪ್ತ ಆಲೋಚನೆ.

ಕಟಕ: ನೋವು ಮತ್ತು ಭಾದೆ, ವಾಹನ ಮತ್ತು ಗೃಹ ನಿರ್ಮಾಣದ ಆಸೆ, ತಾಯಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ಮೋಜುಮಸ್ತಿಯಲ್ಲಿ ತೊಡಗುವಿರಿ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಹೆಣ್ಣು ಮಕ್ಕಳ ನಡವಳಿಕೆಯಿಂದ ಬೇಸರ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಆಲೋಚನೆ, ಶೀತ ಮತ್ತು ಕೆಮ್ಮು

ಕನ್ಯಾ: ಅದೃಷ್ಟದ ದಿವಸ, ಸ್ತ್ರೀಯರಿಂದ ಅನುಕೂಲ, ಮನಸ್ತಾಪ ಮತ್ತು ಕಿರಿಕಿರಿ, ಪ್ರಯಾಣದಲ್ಲಿ ಅಡ್ಡಿ-ಆತಂಕ, ಆಕಸ್ಮಿಕ ಧನಾಗಮನ, ಪತ್ರ ವ್ಯವಹಾರಗಳಲ್ಲಿ ತೊಂದರೆ, ಸಹೋದರರಿಂದ ನಷ್ಟ

ತುಲಾ: ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ, ಮಾನಸಿಕ ಚಂಚಲತೆ, ಶೃಂಗಾರ ವಸ್ತುಗಳ ಒಲವು, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ಭವಿಷ್ಯದ ಚಿಂತೆ,

ವೃಶ್ಚಿಕ: ಸ್ವಂತ ಉದ್ಯಮದಲ್ಲಿ ಅನುಕೂಲ, ಸಂಸಾರಿಕ ಜೀವನದಿಂದ ದೂರಾಗುವ ಆಲೋಚನೆ, ಸಂಗಾತಿ ಮತ್ತು ಸ್ನೇಹಿತರು ಶತ್ರು ಆಗುವರು, ಪಾಲುದಾರಿಕೆಯಲ್ಲಿ ಮೋಸ ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಅಕ್ರಮದ ಆಲೋಚನೆಗಳು,

ಧನಸ್ಸು: ಮಕ್ಕಳಿಂದ ಬೇಸರ, ಗೊಂದಲಗಳಿಂದ ಅವಕಾಶ ಕಳೆದುಕೊಳ್ಳುವಿರಿ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆಗಳು, ನೆರೆಹೊರೆಯವರೊಂದಿಗೆ ಶತ್ರುತ್ವ, ಆರೋಗ್ಯದಲ್ಲಿ ವ್ಯತ್ಯಾಸ

ಮಕರ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ಪರ್ಧಾತ್ಮಕ ವಿಷಯಗಳಲ್ಲಿ ಜಯ, ಮನೋರಂಜನೆ ಮತ್ತು ಕಲಾ ಚಟುವಟಿಕೆ, ಶಕ್ತಿದೇವತೆಯ ಆರಾಧನೆ, ಮಹಿಳೆಯರಿಂದ ಅದೃಷ್ಟ, ಉದ್ಯೋಗದಲ್ಲಿ ಯಶಸ್ಸು,

ಕುಂಭ: ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ, ತಾಯಿಂದ ಧನಾಗಮನ, ನೆರೆಹೊರೆಯವರು ಶತ್ರುಗಳಾಗುವರು, ಭಾವನಾತ್ಮಕ ವಿಷಯಗಳಲ್ಲಿ ಯಶಸ್ಸು, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಅದೃಷ್ಟ

ಮೀನ: ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ, ಕುಟುಂಬದಲ್ಲಿ ಗೊಂದಲ, ಉದ್ಯೋಗ ಮತ್ತು ಗೃಹ ಬದಲಾವಣೆ, ತಂದೆಯ ನಡವಳಿಕೆಯಿಂದ ಬೇಸರ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

7 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

7 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

7 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

8 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

9 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

9 hours ago