Featured

ಇಂದಿನ ದಿನ ಭವಿಷ್ಯ : 22-10-2021 -Vishwanews24

ಇಂದಿನ ದಿನ ಭವಿಷ್ಯ : 22-10-2021 -Vishwanews24

ಮೇಷ : ಆರ್ಥಿಕ ಅನುಕೂಲ, ಶುಭಕಾರ್ಯಗಳಿಗೆ ಅನುಕೂಲ, ತಾಯಿಂದ ಧನಾಗಮನ, ವಾಹನ ಮತ್ತು ಗೃಹ ನಿರ್ಮಾಣದ ಮನಸ್ಸು, ಸಂಗಾತಿಯಿಂದ ಅನುಕೂಲ,

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ, ಸಂಗಾತಿಯೊಂದಿಗೆ ವಾಗ್ವಾದ, ಆರೋಗ್ಯದಲ್ಲಿ ಏರುಪೇರು.

ಮಿಥುನ: ದುಶ್ಚಟಗಳು ಅಧಿಕ, ಅನಗತ್ಯ ವಿಷಯಗಳ ಚರ್ಚೆ, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಹೆಣ್ಣು ಮಕ್ಕಳಿಂದ ಲಾಭ, ಗುಪ್ತ ಆಲೋಚನೆ.

ಕಟಕ: ನೋವು ಮತ್ತು ಭಾದೆ, ವಾಹನ ಮತ್ತು ಗೃಹ ನಿರ್ಮಾಣದ ಆಸೆ, ತಾಯಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ಮೋಜುಮಸ್ತಿಯಲ್ಲಿ ತೊಡಗುವಿರಿ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಹೆಣ್ಣು ಮಕ್ಕಳ ನಡವಳಿಕೆಯಿಂದ ಬೇಸರ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಆಲೋಚನೆ, ಶೀತ ಮತ್ತು ಕೆಮ್ಮು

ಕನ್ಯಾ: ಅದೃಷ್ಟದ ದಿವಸ, ಸ್ತ್ರೀಯರಿಂದ ಅನುಕೂಲ, ಮನಸ್ತಾಪ ಮತ್ತು ಕಿರಿಕಿರಿ, ಪ್ರಯಾಣದಲ್ಲಿ ಅಡ್ಡಿ-ಆತಂಕ, ಆಕಸ್ಮಿಕ ಧನಾಗಮನ, ಪತ್ರ ವ್ಯವಹಾರಗಳಲ್ಲಿ ತೊಂದರೆ, ಸಹೋದರರಿಂದ ನಷ್ಟ

ತುಲಾ: ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ, ಮಾನಸಿಕ ಚಂಚಲತೆ, ಶೃಂಗಾರ ವಸ್ತುಗಳ ಒಲವು, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ಭವಿಷ್ಯದ ಚಿಂತೆ,

ವೃಶ್ಚಿಕ: ಸ್ವಂತ ಉದ್ಯಮದಲ್ಲಿ ಅನುಕೂಲ, ಸಂಸಾರಿಕ ಜೀವನದಿಂದ ದೂರಾಗುವ ಆಲೋಚನೆ, ಸಂಗಾತಿ ಮತ್ತು ಸ್ನೇಹಿತರು ಶತ್ರು ಆಗುವರು, ಪಾಲುದಾರಿಕೆಯಲ್ಲಿ ಮೋಸ ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಅಕ್ರಮದ ಆಲೋಚನೆಗಳು,

ಧನಸ್ಸು: ಮಕ್ಕಳಿಂದ ಬೇಸರ, ಗೊಂದಲಗಳಿಂದ ಅವಕಾಶ ಕಳೆದುಕೊಳ್ಳುವಿರಿ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆಗಳು, ನೆರೆಹೊರೆಯವರೊಂದಿಗೆ ಶತ್ರುತ್ವ, ಆರೋಗ್ಯದಲ್ಲಿ ವ್ಯತ್ಯಾಸ

ಮಕರ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ಪರ್ಧಾತ್ಮಕ ವಿಷಯಗಳಲ್ಲಿ ಜಯ, ಮನೋರಂಜನೆ ಮತ್ತು ಕಲಾ ಚಟುವಟಿಕೆ, ಶಕ್ತಿದೇವತೆಯ ಆರಾಧನೆ, ಮಹಿಳೆಯರಿಂದ ಅದೃಷ್ಟ, ಉದ್ಯೋಗದಲ್ಲಿ ಯಶಸ್ಸು,

ಕುಂಭ: ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ, ತಾಯಿಂದ ಧನಾಗಮನ, ನೆರೆಹೊರೆಯವರು ಶತ್ರುಗಳಾಗುವರು, ಭಾವನಾತ್ಮಕ ವಿಷಯಗಳಲ್ಲಿ ಯಶಸ್ಸು, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಅದೃಷ್ಟ

ಮೀನ: ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ, ಕುಟುಂಬದಲ್ಲಿ ಗೊಂದಲ, ಉದ್ಯೋಗ ಮತ್ತು ಗೃಹ ಬದಲಾವಣೆ, ತಂದೆಯ ನಡವಳಿಕೆಯಿಂದ ಬೇಸರ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

5 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

7 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

7 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

7 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

7 hours ago