ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯ ಸಕ್ತಿ , ಕೀರ್ತಿ ಲಾಭ.
ವೃಷಭ: ಸ್ತ್ರೀ ಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.
ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಾನ ಬದಲಾವಣೆ.
ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ,ಪರರಿಗೆ ವಂಚಿಸುವುದು.
ಸಿಂಹ: ಭಯ ಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಮನಶಾಂತಿ, ನಂಬಿದ ಜನರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.
ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಕಳೆದುಕೊಳ್ಳುವಿಕೆ.
ಧನಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ,ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.
ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.
ಕುಂಭ: ಭಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.
ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…