Featured

ಇಂದಿನ ದಿನ ಭವಿಷ್ಯ: 27-09-2021 -Vishwanews24

ಇಂದಿನ ದಿನ ಭವಿಷ್ಯ: 27-09-2021 -Vishwanews24

ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯ ಸಕ್ತಿ , ಕೀರ್ತಿ ಲಾಭ.

ವೃಷಭ: ಸ್ತ್ರೀ ಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.

ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಾನ ಬದಲಾವಣೆ.

ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ,ಪರರಿಗೆ ವಂಚಿಸುವುದು.

ಸಿಂಹ: ಭಯ ಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಮನಶಾಂತಿ, ನಂಬಿದ ಜನರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.

ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಕಳೆದುಕೊಳ್ಳುವಿಕೆ.

ಧನಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ,ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.

ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.

ಕುಂಭ: ಭಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.

ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

13 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

14 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

16 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

16 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

16 hours ago