ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯ ಸಕ್ತಿ , ಕೀರ್ತಿ ಲಾಭ.
ವೃಷಭ: ಸ್ತ್ರೀ ಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.
ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಾನ ಬದಲಾವಣೆ.
ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ,ಪರರಿಗೆ ವಂಚಿಸುವುದು.
ಸಿಂಹ: ಭಯ ಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಮನಶಾಂತಿ, ನಂಬಿದ ಜನರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.
ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಕಳೆದುಕೊಳ್ಳುವಿಕೆ.
ಧನಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ,ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.
ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.
ಕುಂಭ: ಭಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.
ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…