Featured

ಇಂದಿನ ದಿನ ಭವಿಷ್ಯ : 29-09-2021 -Vishwanews24

ಇಂದಿನ ದಿನ ಭವಿಷ್ಯ : 29-09-2021 -Vishwanews24

ಮೇಷ: ಸಾಲಬಾಧೆ, ಪಾಪಬುದ್ಧಿ, ಚರ್ಮವ್ಯಾಧಿ, ಕುಟುಂಬ ಸೌಖ್ಯ, ದಾಂಪತ್ಯದಲ್ಲಿ ಪ್ರೀತಿ, ವ್ಯಾಪಾರದಲ್ಲಿ ಚೇತರಿಕೆ.

ವೃಷಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ, ಶತ್ರು ಭಾದೆ, ಅನಗತ್ಯ ಸುತ್ತಾಟ ಬೇಡ.

ಮಿಥುನ: ಹಣಕಾಸಿನ ವಿಷಯದಲ್ಲಿ ಎಚ್ಚರ, ಆಹಾರ ಸೇವನೆಯಲ್ಲಿ ಎಚ್ಚರ, ಮಾನಸಿಕ ಚಿಂತೆ, ಅಕಾಲ ಭೋಜನ.

ಕಟಕ: ಮಾತಿನ ಮೇಲೆ ಹಿಡಿತವಿರಲಿ, ತಾಳ್ಮೆ ಅಗತ್ಯ, ಮಕ್ಕಳಿಗೆ ಅನಾರೋಗ್ಯ, ವಿಪರೀತ ಖರ್ಚು.

ಸಿಂಹ: ಕಾರ್ಯ ವಿಕಲ್ಪ, ಅಲ್ಪ ಆದಾಯ ಅಧಿಕ ಖರ್ಚು, ಅಭಿವೃದ್ಧಿ ಕುಂಠಿತ, ಹೇಳಿಕೆ ಮಾತನ್ನು ಕೇಳಬೇಡಿ.

ಕನ್ಯಾ: ಖಾಸಗಿ ಕಂಪನಿಗಳಿಗೆ ನಷ್ಟ, ಗುರು ಹಿರಿಯರಲ್ಲಿ ಭಕ್ತಿ, ಶತ್ರು ನಾಶ, ಮಾನಸಿಕ ಒತ್ತಡ.

ತುಲಾ: ವಿನಾಕಾರಣ ಕಲಹ, ಚಂಚಲ ಮನಸ್ಸು, ವಿದ್ಯಾರ್ಥಿಗಳಲ್ಲಿ ಗೊಂದಲ, ಹಣಕಾಸಿನ ವಿಚಾರದಲ್ಲಿ ಮೋಸ.

ವೃಶ್ಚಿಕ: ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ದೃಷ್ಟಿ ದೋಷದಿಂದ ತೊಂದರೆ, ಮನಕ್ಲೇಷ.

ಧನಸ್ಸು: ತಾಯಿಯಿಂದ ಲಾಭ, ಸ್ನೇಹಿತರಿಂದ ನೆರವು, ಸುಖ ಭೋಜನ, ಪ್ರೀತಿ ಸಮಾಗಮ, ಶರೀರದಲ್ಲಿ ಸ್ವಲ್ಪ ತಳಮಳ.

ಮಕರ: ಅಲ್ಪ ಪ್ರಗತಿ, ಉದರ ಭಾದೆ, ವ್ಯರ್ಥ ಧನಹಾನಿ, ಪುತ್ರರಲ್ಲಿ ದ್ವೇಷ, ಯಾರನ್ನು ನಂಬಬೇಡಿ, ಆಲಸ್ಯ ಮನೋಭಾವ.

ಕುಂಭ: ವಾದ-ವಿವಾದ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ವೈರಿಗಳಿಂದ ದೂರವಿರಿ, ಪರಿಶ್ರಮಕ್ಕೆ ತಕ್ಕ ವರಮಾನ.

ಮೀನ: ತಂಪು ಪಾನೀಯಗಳಿಂದ ಅನಾರೋಗ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಹಿತಶತ್ರುಗಳ ಬಾಧೆ, ಸ್ತ್ರೀ ಲಾಭ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

17 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago