Featured

ಇಂದಿನ ದಿನ ಭವಿಷ್ಯ : 29-09-2021 -Vishwanews24

ಇಂದಿನ ದಿನ ಭವಿಷ್ಯ : 29-09-2021 -Vishwanews24

ಮೇಷ: ಸಾಲಬಾಧೆ, ಪಾಪಬುದ್ಧಿ, ಚರ್ಮವ್ಯಾಧಿ, ಕುಟುಂಬ ಸೌಖ್ಯ, ದಾಂಪತ್ಯದಲ್ಲಿ ಪ್ರೀತಿ, ವ್ಯಾಪಾರದಲ್ಲಿ ಚೇತರಿಕೆ.

ವೃಷಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ, ಶತ್ರು ಭಾದೆ, ಅನಗತ್ಯ ಸುತ್ತಾಟ ಬೇಡ.

ಮಿಥುನ: ಹಣಕಾಸಿನ ವಿಷಯದಲ್ಲಿ ಎಚ್ಚರ, ಆಹಾರ ಸೇವನೆಯಲ್ಲಿ ಎಚ್ಚರ, ಮಾನಸಿಕ ಚಿಂತೆ, ಅಕಾಲ ಭೋಜನ.

ಕಟಕ: ಮಾತಿನ ಮೇಲೆ ಹಿಡಿತವಿರಲಿ, ತಾಳ್ಮೆ ಅಗತ್ಯ, ಮಕ್ಕಳಿಗೆ ಅನಾರೋಗ್ಯ, ವಿಪರೀತ ಖರ್ಚು.

ಸಿಂಹ: ಕಾರ್ಯ ವಿಕಲ್ಪ, ಅಲ್ಪ ಆದಾಯ ಅಧಿಕ ಖರ್ಚು, ಅಭಿವೃದ್ಧಿ ಕುಂಠಿತ, ಹೇಳಿಕೆ ಮಾತನ್ನು ಕೇಳಬೇಡಿ.

ಕನ್ಯಾ: ಖಾಸಗಿ ಕಂಪನಿಗಳಿಗೆ ನಷ್ಟ, ಗುರು ಹಿರಿಯರಲ್ಲಿ ಭಕ್ತಿ, ಶತ್ರು ನಾಶ, ಮಾನಸಿಕ ಒತ್ತಡ.

ತುಲಾ: ವಿನಾಕಾರಣ ಕಲಹ, ಚಂಚಲ ಮನಸ್ಸು, ವಿದ್ಯಾರ್ಥಿಗಳಲ್ಲಿ ಗೊಂದಲ, ಹಣಕಾಸಿನ ವಿಚಾರದಲ್ಲಿ ಮೋಸ.

ವೃಶ್ಚಿಕ: ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ದೃಷ್ಟಿ ದೋಷದಿಂದ ತೊಂದರೆ, ಮನಕ್ಲೇಷ.

ಧನಸ್ಸು: ತಾಯಿಯಿಂದ ಲಾಭ, ಸ್ನೇಹಿತರಿಂದ ನೆರವು, ಸುಖ ಭೋಜನ, ಪ್ರೀತಿ ಸಮಾಗಮ, ಶರೀರದಲ್ಲಿ ಸ್ವಲ್ಪ ತಳಮಳ.

ಮಕರ: ಅಲ್ಪ ಪ್ರಗತಿ, ಉದರ ಭಾದೆ, ವ್ಯರ್ಥ ಧನಹಾನಿ, ಪುತ್ರರಲ್ಲಿ ದ್ವೇಷ, ಯಾರನ್ನು ನಂಬಬೇಡಿ, ಆಲಸ್ಯ ಮನೋಭಾವ.

ಕುಂಭ: ವಾದ-ವಿವಾದ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ವೈರಿಗಳಿಂದ ದೂರವಿರಿ, ಪರಿಶ್ರಮಕ್ಕೆ ತಕ್ಕ ವರಮಾನ.

ಮೀನ: ತಂಪು ಪಾನೀಯಗಳಿಂದ ಅನಾರೋಗ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಹಿತಶತ್ರುಗಳ ಬಾಧೆ, ಸ್ತ್ರೀ ಲಾಭ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago