Featured

ಇಂದಿನ ದಿನ ಭವಿಷ್ಯ : 29-09-2021 -Vishwanews24

ಇಂದಿನ ದಿನ ಭವಿಷ್ಯ : 29-09-2021 -Vishwanews24

ಮೇಷ: ಸಾಲಬಾಧೆ, ಪಾಪಬುದ್ಧಿ, ಚರ್ಮವ್ಯಾಧಿ, ಕುಟುಂಬ ಸೌಖ್ಯ, ದಾಂಪತ್ಯದಲ್ಲಿ ಪ್ರೀತಿ, ವ್ಯಾಪಾರದಲ್ಲಿ ಚೇತರಿಕೆ.

ವೃಷಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ, ಶತ್ರು ಭಾದೆ, ಅನಗತ್ಯ ಸುತ್ತಾಟ ಬೇಡ.

ಮಿಥುನ: ಹಣಕಾಸಿನ ವಿಷಯದಲ್ಲಿ ಎಚ್ಚರ, ಆಹಾರ ಸೇವನೆಯಲ್ಲಿ ಎಚ್ಚರ, ಮಾನಸಿಕ ಚಿಂತೆ, ಅಕಾಲ ಭೋಜನ.

ಕಟಕ: ಮಾತಿನ ಮೇಲೆ ಹಿಡಿತವಿರಲಿ, ತಾಳ್ಮೆ ಅಗತ್ಯ, ಮಕ್ಕಳಿಗೆ ಅನಾರೋಗ್ಯ, ವಿಪರೀತ ಖರ್ಚು.

ಸಿಂಹ: ಕಾರ್ಯ ವಿಕಲ್ಪ, ಅಲ್ಪ ಆದಾಯ ಅಧಿಕ ಖರ್ಚು, ಅಭಿವೃದ್ಧಿ ಕುಂಠಿತ, ಹೇಳಿಕೆ ಮಾತನ್ನು ಕೇಳಬೇಡಿ.

ಕನ್ಯಾ: ಖಾಸಗಿ ಕಂಪನಿಗಳಿಗೆ ನಷ್ಟ, ಗುರು ಹಿರಿಯರಲ್ಲಿ ಭಕ್ತಿ, ಶತ್ರು ನಾಶ, ಮಾನಸಿಕ ಒತ್ತಡ.

ತುಲಾ: ವಿನಾಕಾರಣ ಕಲಹ, ಚಂಚಲ ಮನಸ್ಸು, ವಿದ್ಯಾರ್ಥಿಗಳಲ್ಲಿ ಗೊಂದಲ, ಹಣಕಾಸಿನ ವಿಚಾರದಲ್ಲಿ ಮೋಸ.

ವೃಶ್ಚಿಕ: ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ದೃಷ್ಟಿ ದೋಷದಿಂದ ತೊಂದರೆ, ಮನಕ್ಲೇಷ.

ಧನಸ್ಸು: ತಾಯಿಯಿಂದ ಲಾಭ, ಸ್ನೇಹಿತರಿಂದ ನೆರವು, ಸುಖ ಭೋಜನ, ಪ್ರೀತಿ ಸಮಾಗಮ, ಶರೀರದಲ್ಲಿ ಸ್ವಲ್ಪ ತಳಮಳ.

ಮಕರ: ಅಲ್ಪ ಪ್ರಗತಿ, ಉದರ ಭಾದೆ, ವ್ಯರ್ಥ ಧನಹಾನಿ, ಪುತ್ರರಲ್ಲಿ ದ್ವೇಷ, ಯಾರನ್ನು ನಂಬಬೇಡಿ, ಆಲಸ್ಯ ಮನೋಭಾವ.

ಕುಂಭ: ವಾದ-ವಿವಾದ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ವೈರಿಗಳಿಂದ ದೂರವಿರಿ, ಪರಿಶ್ರಮಕ್ಕೆ ತಕ್ಕ ವರಮಾನ.

ಮೀನ: ತಂಪು ಪಾನೀಯಗಳಿಂದ ಅನಾರೋಗ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಹಿತಶತ್ರುಗಳ ಬಾಧೆ, ಸ್ತ್ರೀ ಲಾಭ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago