ಮೇಷ: ಸ್ಥಿರಾಸ್ತಿ ಮತ್ತು ವಾಹನ ನಷ್ಟ, ವ್ಯವಹಾರದಲ್ಲಿ ನಷ್ಟ ಚಿಂತೆ, ಸೋದರ ಮಾವನಿಂದ ಸಮಸ್ಯೆ, ಬಂಧು-ಬಾಂಧವರು ಶತ್ರುಗಳಾಗುವರು, ಅನಗತ್ಯ ತಿರುಗಾಟಗಳು, ಸಂಗಾತಿಯಿಂದ ದೂರ, ಸಾಲ ಮಾಡುವ ಚಿಂತನೆಗಳು.
ವೃಷಭ: ಆರ್ಥಿಕ ಅನುಕೂಲ, ವಸ್ತ್ರ-ಆಭರಣ ಖರೀದಿಯ ಯೋಜನೆ, ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು, ಷೇರು ಮಾರುಕಟ್ಟೆಯಲ್ಲಿ ಲಾಭ, ಹಿರಿಯರಿಂದ ಪ್ರಶಂಸೆ, ಬಂಧುಗಳೊಂದಿಗೆ ಆತ್ಮೀಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮಿಥುನ: ಸ್ಥಿರಾಸ್ತಿಗಾಗಿ ಸಾಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ನಷ್ಟ ಬಂಧು, ಆರ್ಥಿಕ ಅನುಕೂಲ, ಅಧಿಕ ಕೋಪ, ಆತುರದಿಂದ ಸಮಸ್ಯೆಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ
ಕಟಕ: ಬುದ್ಧಿವಂತಿಕೆಯಿಂದ ನಷ್ಟ, ಹತ್ತಿರದ ಪ್ರಯಾಣ, ಮಕ್ಕಳ ಜೀವನದ ಚಿಂತೆ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಹೋದರಿಯರಿಂದ ಸಹಕಾರ, ಅನಾರೋಗ್ಯ.
ಸಿಂಹ: ಸ್ಥಿರಾಸ್ತಿಯಿಂದ ಲಾಭ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಕಾರ್ಯಜಯ, ಸ್ನೇಹಿತರಿಂದ ಅನುಕೂಲ, ಆರ್ಥಿಕ ಚೇತರಿಕೆ, ವಸ್ತ್ರಾಭರಣ ಖರೀದಿ, ಕುಟುಂಬಕ್ಕಾಗಿ ಅಧಿಕ ಖರ್ಚುಗಳು.
ಕನ್ಯಾ: ಉದ್ಯೋಗ ಒತ್ತಡಗಳು, ಸ್ವಂತ ವ್ಯವಹಾರದಲ್ಲಿ ಅನುಕೂಲ, ಅನಗತ್ಯ ವಿವಾದ, ಕೋರ್ಟ್ ಕೇಸ್ಗಳಿಗೆ ಅಲೆದಾಟ, ಮಾತಿನಿಂದ ಸಮಸ್ಯೆ, ಅನಗತ್ಯ ಕೋಪತಾಪಗಳು, ಅನಾರೋಗ್ಯ.
ತುಲಾ: ದೂರ ಪ್ರಯಾಣದ ಯೋಜನೆ, ಪಾಲುದಾರಿಕೆಯಲ್ಲಿ ಒತ್ತಡಗಳು, ಉದ್ಯೋಗದ ಸಮಸ್ಯೆಗಳಿಂದ ನಿದ್ರಾಭಂಗ, ಅಪಕೀರ್ತಿ ಅಪವಾದಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಗುಪ್ತ ಶತ್ರು ಕಾಟ, ಆತುರದಿಂದ ಮೋಸಕ್ಕೆ ಬಲಿ, ಆರ್ಥಿಕ ಸೋಲುಗಳು.
ವೃಶ್ಚಿಕ: ಉತ್ತಮ ಹೆಸರು ಕೀರ್ತಿ ಪ್ರಶಂಸೆಗಳು, ಸಾಲ ದೊರೆಯುವುದು, ಕಾರ್ಯಜಯ, ಅಪವಾದಗಳಿಂದ ಮುಕ್ತಿ, ನಿಷ್ಕಪಟ ವ್ಯಕ್ತಿತ್ವ, ಪೂಜೆ ಆಚರಣೆಯಲ್ಲಿ ಆಸಕ್ತಿ, ಅಧಿಕ ಲಾಭ, ಸ್ವಯಂಕೃತ ಅಪರಾಧದಿಂದ ಹಿನ್ನಡೆ.
ಧನಸ್ಸು: ಪ್ರಯಾಣದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಸೇವಕರಿಂದ, ಅಧಿಕಾರಿಗಳಿಂದ ಅನುಕೂಲ, ಸುಸ್ತು ಅಲರ್ಜಿ,ರಕ್ತ ದೋಷಗಳು, ಉದ್ಯೋಗ ಲಾಭ, ವಿದ್ಯಾಭ್ಯಾಸದ ಪ್ರಗತಿ, ಹಿರಿಯರ ಆಶೀರ್ವಾದ, ಆರ್ಥಿಕ ಅನುಕೂಲ, ಮಕ್ಕಳಿಂದ ಸಹಕಾರ.
ಮಕರ: ಪ್ರಯಾಣದಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅನಾರೋಗ್ಯ, ಧಾರ್ಮಿಕ ಆಸಕ್ತಿ, ದಾನಧರ್ಮದ ಯೋಜನೆ, ಸೋಮಾರಿತನದಿಂದ ಅವಕಾಶವಂಚಿತ.
ಕುಂಭ: ಮಕ್ಕಳಿಂದ ಆಕಸ್ಮಿಕ ಅವಘಡಗಳು, ದುಶ್ಚಟಗಳಿಂದ ತೊಂದರೆ, ಜೈಲುವಾಸಗಳು, ಉದ್ಯೋಗ ನಷ್ಟ, ವೇಗದ ಚಾಲನೆಯಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಒತ್ತಡಗಳು, ಅತಿ ಆಸೆಗೆ ಬಲಿಯಾಗಿ ಮೋಸ.
ಮೀನ: ಸ್ಥಿರಾಸ್ತಿ ವಾಹನದಿಂದ ಧನಾಗಮನ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಅದೃಷ್ಟ, ಸಂಗಾತಿ ಆರೋಗ್ಯ ವ್ಯತ್ಯಾಸ, ಪ್ರಯಾಣದಲ್ಲಿ ಅಡೆತಡೆಗಳು, ಅನಿರೀಕ್ಷಿತ ಧನಾಗಮನ, ತಂದೆಯ ಆರೋಗ್ಯ ವ್ಯತ್ಯಾಸ, ಅಧರ್ಮದ ಕೆಲಸ ಕಾರ್ಯಗಳು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…