Featured

ಇಂದಿನ ದಿನ ಭವಿಷ್ಯ : 29-10-2021 -Vishwanews24

ಇಂದಿನ ದಿನ ಭವಿಷ್ಯ : 29-10-2021 -Vishwanews24

ಮೇಷ: ಸ್ಥಿರಾಸ್ತಿ ಮತ್ತು ವಾಹನ ನಷ್ಟ, ವ್ಯವಹಾರದಲ್ಲಿ ನಷ್ಟ ಚಿಂತೆ, ಸೋದರ ಮಾವನಿಂದ ಸಮಸ್ಯೆ, ಬಂಧು-ಬಾಂಧವರು ಶತ್ರುಗಳಾಗುವರು, ಅನಗತ್ಯ ತಿರುಗಾಟಗಳು, ಸಂಗಾತಿಯಿಂದ ದೂರ, ಸಾಲ ಮಾಡುವ ಚಿಂತನೆಗಳು.

ವೃಷಭ: ಆರ್ಥಿಕ ಅನುಕೂಲ, ವಸ್ತ್ರ-ಆಭರಣ ಖರೀದಿಯ ಯೋಜನೆ, ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು, ಷೇರು ಮಾರುಕಟ್ಟೆಯಲ್ಲಿ ಲಾಭ, ಹಿರಿಯರಿಂದ ಪ್ರಶಂಸೆ, ಬಂಧುಗಳೊಂದಿಗೆ ಆತ್ಮೀಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಸ್ಥಿರಾಸ್ತಿಗಾಗಿ ಸಾಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ನಷ್ಟ ಬಂಧು, ಆರ್ಥಿಕ ಅನುಕೂಲ, ಅಧಿಕ ಕೋಪ, ಆತುರದಿಂದ ಸಮಸ್ಯೆಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ

ಕಟಕ: ಬುದ್ಧಿವಂತಿಕೆಯಿಂದ ನಷ್ಟ, ಹತ್ತಿರದ ಪ್ರಯಾಣ, ಮಕ್ಕಳ ಜೀವನದ ಚಿಂತೆ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಹೋದರಿಯರಿಂದ ಸಹಕಾರ, ಅನಾರೋಗ್ಯ.

ಸಿಂಹ: ಸ್ಥಿರಾಸ್ತಿಯಿಂದ ಲಾಭ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಕಾರ್ಯಜಯ, ಸ್ನೇಹಿತರಿಂದ ಅನುಕೂಲ, ಆರ್ಥಿಕ ಚೇತರಿಕೆ, ವಸ್ತ್ರಾಭರಣ ಖರೀದಿ, ಕುಟುಂಬಕ್ಕಾಗಿ ಅಧಿಕ ಖರ್ಚುಗಳು.

ಕನ್ಯಾ: ಉದ್ಯೋಗ ಒತ್ತಡಗಳು, ಸ್ವಂತ ವ್ಯವಹಾರದಲ್ಲಿ ಅನುಕೂಲ, ಅನಗತ್ಯ ವಿವಾದ, ಕೋರ್ಟ್ ಕೇಸ್‍ಗಳಿಗೆ ಅಲೆದಾಟ, ಮಾತಿನಿಂದ ಸಮಸ್ಯೆ, ಅನಗತ್ಯ ಕೋಪತಾಪಗಳು, ಅನಾರೋಗ್ಯ.

ತುಲಾ: ದೂರ ಪ್ರಯಾಣದ ಯೋಜನೆ, ಪಾಲುದಾರಿಕೆಯಲ್ಲಿ ಒತ್ತಡಗಳು, ಉದ್ಯೋಗದ ಸಮಸ್ಯೆಗಳಿಂದ ನಿದ್ರಾಭಂಗ, ಅಪಕೀರ್ತಿ ಅಪವಾದಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಗುಪ್ತ ಶತ್ರು ಕಾಟ, ಆತುರದಿಂದ ಮೋಸಕ್ಕೆ ಬಲಿ, ಆರ್ಥಿಕ ಸೋಲುಗಳು.

ವೃಶ್ಚಿಕ: ಉತ್ತಮ ಹೆಸರು ಕೀರ್ತಿ ಪ್ರಶಂಸೆಗಳು, ಸಾಲ ದೊರೆಯುವುದು, ಕಾರ್ಯಜಯ, ಅಪವಾದಗಳಿಂದ ಮುಕ್ತಿ, ನಿಷ್ಕಪಟ ವ್ಯಕ್ತಿತ್ವ, ಪೂಜೆ ಆಚರಣೆಯಲ್ಲಿ ಆಸಕ್ತಿ, ಅಧಿಕ ಲಾಭ, ಸ್ವಯಂಕೃತ ಅಪರಾಧದಿಂದ ಹಿನ್ನಡೆ.

ಧನಸ್ಸು: ಪ್ರಯಾಣದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಸೇವಕರಿಂದ, ಅಧಿಕಾರಿಗಳಿಂದ ಅನುಕೂಲ, ಸುಸ್ತು ಅಲರ್ಜಿ,ರಕ್ತ ದೋಷಗಳು, ಉದ್ಯೋಗ ಲಾಭ, ವಿದ್ಯಾಭ್ಯಾಸದ ಪ್ರಗತಿ, ಹಿರಿಯರ ಆಶೀರ್ವಾದ, ಆರ್ಥಿಕ ಅನುಕೂಲ, ಮಕ್ಕಳಿಂದ ಸಹಕಾರ.

ಮಕರ: ಪ್ರಯಾಣದಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅನಾರೋಗ್ಯ, ಧಾರ್ಮಿಕ ಆಸಕ್ತಿ, ದಾನಧರ್ಮದ ಯೋಜನೆ, ಸೋಮಾರಿತನದಿಂದ ಅವಕಾಶವಂಚಿತ.

ಕುಂಭ: ಮಕ್ಕಳಿಂದ ಆಕಸ್ಮಿಕ ಅವಘಡಗಳು, ದುಶ್ಚಟಗಳಿಂದ ತೊಂದರೆ, ಜೈಲುವಾಸಗಳು, ಉದ್ಯೋಗ ನಷ್ಟ, ವೇಗದ ಚಾಲನೆಯಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಒತ್ತಡಗಳು, ಅತಿ ಆಸೆಗೆ ಬಲಿಯಾಗಿ ಮೋಸ.

ಮೀನ: ಸ್ಥಿರಾಸ್ತಿ ವಾಹನದಿಂದ ಧನಾಗಮನ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಅದೃಷ್ಟ, ಸಂಗಾತಿ ಆರೋಗ್ಯ ವ್ಯತ್ಯಾಸ, ಪ್ರಯಾಣದಲ್ಲಿ ಅಡೆತಡೆಗಳು, ಅನಿರೀಕ್ಷಿತ ಧನಾಗಮನ, ತಂದೆಯ ಆರೋಗ್ಯ ವ್ಯತ್ಯಾಸ, ಅಧರ್ಮದ ಕೆಲಸ ಕಾರ್ಯಗಳು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

10 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

11 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

11 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

11 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

11 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 hours ago