Featured

ಇಂದಿನ ದಿನ ಭವಿಷ್ಯ : 29-10-2021 -Vishwanews24

ಇಂದಿನ ದಿನ ಭವಿಷ್ಯ : 29-10-2021 -Vishwanews24

ಮೇಷ: ಸ್ಥಿರಾಸ್ತಿ ಮತ್ತು ವಾಹನ ನಷ್ಟ, ವ್ಯವಹಾರದಲ್ಲಿ ನಷ್ಟ ಚಿಂತೆ, ಸೋದರ ಮಾವನಿಂದ ಸಮಸ್ಯೆ, ಬಂಧು-ಬಾಂಧವರು ಶತ್ರುಗಳಾಗುವರು, ಅನಗತ್ಯ ತಿರುಗಾಟಗಳು, ಸಂಗಾತಿಯಿಂದ ದೂರ, ಸಾಲ ಮಾಡುವ ಚಿಂತನೆಗಳು.

ವೃಷಭ: ಆರ್ಥಿಕ ಅನುಕೂಲ, ವಸ್ತ್ರ-ಆಭರಣ ಖರೀದಿಯ ಯೋಜನೆ, ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು, ಷೇರು ಮಾರುಕಟ್ಟೆಯಲ್ಲಿ ಲಾಭ, ಹಿರಿಯರಿಂದ ಪ್ರಶಂಸೆ, ಬಂಧುಗಳೊಂದಿಗೆ ಆತ್ಮೀಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಸ್ಥಿರಾಸ್ತಿಗಾಗಿ ಸಾಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ನಷ್ಟ ಬಂಧು, ಆರ್ಥಿಕ ಅನುಕೂಲ, ಅಧಿಕ ಕೋಪ, ಆತುರದಿಂದ ಸಮಸ್ಯೆಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ

ಕಟಕ: ಬುದ್ಧಿವಂತಿಕೆಯಿಂದ ನಷ್ಟ, ಹತ್ತಿರದ ಪ್ರಯಾಣ, ಮಕ್ಕಳ ಜೀವನದ ಚಿಂತೆ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಹೋದರಿಯರಿಂದ ಸಹಕಾರ, ಅನಾರೋಗ್ಯ.

ಸಿಂಹ: ಸ್ಥಿರಾಸ್ತಿಯಿಂದ ಲಾಭ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಕಾರ್ಯಜಯ, ಸ್ನೇಹಿತರಿಂದ ಅನುಕೂಲ, ಆರ್ಥಿಕ ಚೇತರಿಕೆ, ವಸ್ತ್ರಾಭರಣ ಖರೀದಿ, ಕುಟುಂಬಕ್ಕಾಗಿ ಅಧಿಕ ಖರ್ಚುಗಳು.

ಕನ್ಯಾ: ಉದ್ಯೋಗ ಒತ್ತಡಗಳು, ಸ್ವಂತ ವ್ಯವಹಾರದಲ್ಲಿ ಅನುಕೂಲ, ಅನಗತ್ಯ ವಿವಾದ, ಕೋರ್ಟ್ ಕೇಸ್‍ಗಳಿಗೆ ಅಲೆದಾಟ, ಮಾತಿನಿಂದ ಸಮಸ್ಯೆ, ಅನಗತ್ಯ ಕೋಪತಾಪಗಳು, ಅನಾರೋಗ್ಯ.

ತುಲಾ: ದೂರ ಪ್ರಯಾಣದ ಯೋಜನೆ, ಪಾಲುದಾರಿಕೆಯಲ್ಲಿ ಒತ್ತಡಗಳು, ಉದ್ಯೋಗದ ಸಮಸ್ಯೆಗಳಿಂದ ನಿದ್ರಾಭಂಗ, ಅಪಕೀರ್ತಿ ಅಪವಾದಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಗುಪ್ತ ಶತ್ರು ಕಾಟ, ಆತುರದಿಂದ ಮೋಸಕ್ಕೆ ಬಲಿ, ಆರ್ಥಿಕ ಸೋಲುಗಳು.

ವೃಶ್ಚಿಕ: ಉತ್ತಮ ಹೆಸರು ಕೀರ್ತಿ ಪ್ರಶಂಸೆಗಳು, ಸಾಲ ದೊರೆಯುವುದು, ಕಾರ್ಯಜಯ, ಅಪವಾದಗಳಿಂದ ಮುಕ್ತಿ, ನಿಷ್ಕಪಟ ವ್ಯಕ್ತಿತ್ವ, ಪೂಜೆ ಆಚರಣೆಯಲ್ಲಿ ಆಸಕ್ತಿ, ಅಧಿಕ ಲಾಭ, ಸ್ವಯಂಕೃತ ಅಪರಾಧದಿಂದ ಹಿನ್ನಡೆ.

ಧನಸ್ಸು: ಪ್ರಯಾಣದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಸೇವಕರಿಂದ, ಅಧಿಕಾರಿಗಳಿಂದ ಅನುಕೂಲ, ಸುಸ್ತು ಅಲರ್ಜಿ,ರಕ್ತ ದೋಷಗಳು, ಉದ್ಯೋಗ ಲಾಭ, ವಿದ್ಯಾಭ್ಯಾಸದ ಪ್ರಗತಿ, ಹಿರಿಯರ ಆಶೀರ್ವಾದ, ಆರ್ಥಿಕ ಅನುಕೂಲ, ಮಕ್ಕಳಿಂದ ಸಹಕಾರ.

ಮಕರ: ಪ್ರಯಾಣದಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅನಾರೋಗ್ಯ, ಧಾರ್ಮಿಕ ಆಸಕ್ತಿ, ದಾನಧರ್ಮದ ಯೋಜನೆ, ಸೋಮಾರಿತನದಿಂದ ಅವಕಾಶವಂಚಿತ.

ಕುಂಭ: ಮಕ್ಕಳಿಂದ ಆಕಸ್ಮಿಕ ಅವಘಡಗಳು, ದುಶ್ಚಟಗಳಿಂದ ತೊಂದರೆ, ಜೈಲುವಾಸಗಳು, ಉದ್ಯೋಗ ನಷ್ಟ, ವೇಗದ ಚಾಲನೆಯಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಒತ್ತಡಗಳು, ಅತಿ ಆಸೆಗೆ ಬಲಿಯಾಗಿ ಮೋಸ.

ಮೀನ: ಸ್ಥಿರಾಸ್ತಿ ವಾಹನದಿಂದ ಧನಾಗಮನ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಅದೃಷ್ಟ, ಸಂಗಾತಿ ಆರೋಗ್ಯ ವ್ಯತ್ಯಾಸ, ಪ್ರಯಾಣದಲ್ಲಿ ಅಡೆತಡೆಗಳು, ಅನಿರೀಕ್ಷಿತ ಧನಾಗಮನ, ತಂದೆಯ ಆರೋಗ್ಯ ವ್ಯತ್ಯಾಸ, ಅಧರ್ಮದ ಕೆಲಸ ಕಾರ್ಯಗಳು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago