Featured

ಇಂದಿನ ದಿನ ಭವಿಷ್ಯ : 30-09-2021 -Vishwanews24

ಇಂದಿನ ದಿನ ಭವಿಷ್ಯ : 30-09-2021 -Vishwanews24

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಉದ್ಯೋಗದಲ್ಲಿ ಆಲಸ್ಯ.

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ, ಗೃಹ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ, ರೋಗ ಬಾಧೆ, ಶತ್ರುಗಳಿಂದ ಮುಕ್ತಿ

ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ

ತುಲಾ: ಉದ್ಯೋಗ ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಕ್ಕಾಗಿ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

7 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

7 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

8 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

8 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

8 hours ago