Featured

ಇಂದಿನ ದಿನ ಭವಿಷ್ಯ : 30-10-2021 -Vishwanews24

ಇಂದಿನ ದಿನ ಭವಿಷ್ಯ : 30-10-2021 -Vishwanews24

ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲ ಪ್ರಾಪ್ತಿ.

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.

ಮಿಥುನ: ಹಣ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯ ಜಯ.

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.

ಕನ್ಯಾ: ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ.

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯದವರ ಸಂಪರ್ಕದಲ್ಲಿರುವರಿಗೆ ಅನುಕೂಲ.

ಧನಸು: ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.

ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

18 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

20 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

21 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

21 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

21 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

21 hours ago