ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲ ಪ್ರಾಪ್ತಿ.
ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.
ಮಿಥುನ: ಹಣ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.
ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯ ಜಯ.
ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.
ಕನ್ಯಾ: ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.
ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ.
ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯದವರ ಸಂಪರ್ಕದಲ್ಲಿರುವರಿಗೆ ಅನುಕೂಲ.
ಧನಸು: ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.
ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.
ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.
ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…