Featured

ಇಂದಿನ ದಿನ ಭವಿಷ್ಯ : 30-12-2021 – Vishwanews24

ಇಂದಿನ ದಿನ ಭವಿಷ್ಯ : 30-12-2021 – Vishwanews24

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.

ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.

ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

10 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

10 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

11 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago