Featured

ಇಂದಿನ ದಿನ ಭವಿಷ್ಯ : 30-12-2021 – Vishwanews24

ಇಂದಿನ ದಿನ ಭವಿಷ್ಯ : 30-12-2021 – Vishwanews24

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.

ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.

ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

 

Vishwa News 24

Recent Posts

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

1 minute ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

10 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

24 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

54 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

59 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

1 hour ago