ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.
ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.
ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.
ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.
ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.
ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.
ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.
ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.
ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…