ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.
ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.
ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.
ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.
ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.
ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.
ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.
ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.
ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…