Featured

ಇಂದಿನ ದಿನ ಭವಿಷ್ಯ : 30-12-2021 – Vishwanews24

ಇಂದಿನ ದಿನ ಭವಿಷ್ಯ : 30-12-2021 – Vishwanews24

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.

ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.

ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

20 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

21 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

22 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 hours ago