Featured

ಇಂದಿನ ದಿನ ಭವಿಷ್ಯ : 30-12-2021 – Vishwanews24

ಇಂದಿನ ದಿನ ಭವಿಷ್ಯ : 30-12-2021 – Vishwanews24

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.

ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.

ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago