Featured

ಇಂದಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ ಆದರೆ ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು : ನಟಿ ಸುಹಾಸಿನಿ – vishwanews24

ಇಂದಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ ಆದರೆ ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು : ನಟಿ ಸುಹಾಸಿನಿ

ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ಇಂದಿನ ಕಾಲದ ನಾಯಕ ನಟಿಯರ ಬಗ್ಗೆ ಮಾತನಾಡಿದ್ದಾರೆ.ಇಂದಿನ ತಲೆಮಾರಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ. ಆದರೆ, ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು ಎಂಬ ಹೇಳಿಕೆಯನ್ನು ನಟಿ ಸುಹಾಸಿನಿ ನೀಡಿದ್ದಾರೆ.

ಅವರ ಪಾತ್ರದಲ್ಲಿ ಹೆಣ್ಣಿನ ಮನಸ್ಸನ್ನು ಬಹಳ ಅರ್ಥಗರ್ಭಿತವಾಗಿ, ಆಳವಾಗಿ ಚಿತ್ರಿಸಲಾಗುತ್ತಿತ್ತು. ಹೀರೋಯಿನ್ ಎಂದರೆ ಆಕೆಯಲ್ಲಿ ಒಬ್ಬ ತಾಯಿಯಿರುತ್ತಿದ್ದಳು, ತಾಳ್ಮೆಯ ಪ್ರತಿರೂಪವಾಗಿರುತ್ತಿದ್ದಳು, ಮತ್ತೊಬ್ಬರನ್ನು ನೋಯಿಸದ ಸ್ವಭಾವ ತೋರಿಸಲಾಗುತ್ತಿತ್ತು.ಈಗ ಬಹುತೇಕ ಸಿನಿಮಾಗಳಲ್ಲಿ ಹೀರೋಯಿನ್‌ಗೆ ಇಂಥ ಯಾವ ಗುಣವೂ ಬೇಕಿಲ್ಲ. ಆಕೆ ಚೆನ್ನಾಗಿ ಕಾಣಿಸಿಕೊಂಡು, ಕುಣಿದು, ಒಂದೆರಡು ಡೈಲಾಗ್ ಹೇಳಿದರೆ ಸಾಕು. ಕ್ರೈಮೇ ಸಿನಿಮಾ ಜೀವಾಳ ಆಗಿರುವ ಕತೆಗಳಲ್ಲಂತೂ ಹೆಸರಿಗಷ್ಟೇ ಹೀರೋಯಿನ್.

ಅವಳ ಮನೋಭಾವ ನೋಡುಗರನ್ನು ಬಹುವಾಗಿ ಪ್ರಭಾವಿಸುವಂತಿರುತ್ತಿತ್ತು, ಅವಳ ಸಹೃದಯಕ್ಕೆ ಸರಿಸಾಟಿ ಇರಲಿಲ್ಲ. ನೋಡಿದ ಹೆಣ್ಣುಮಕ್ಕಳು ತಾವೂ ಹೀಗಿರಬೇಕೆಂದುಕೊಳ್ಳುವಂಥ ಆದರ್ಶ ಮಹಿಳೆ ಅವರಾಗಿರುತ್ತಿದ್ದರು, ಪುರುಷರು ತಮಗಿಂತ ಪತ್ನಿ ದೊರೆಯಲೆಂದು ಪ್ರಾರ್ಥಿಸುವಂತೆ ಹೀರೋಯಿನ್‌ಗಳನ್ನು ಚಿತ್ರಿಸಲಾಗುತ್ತಿತ್ತು ಎಂದಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago