ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ಇಂದಿನ ಕಾಲದ ನಾಯಕ ನಟಿಯರ ಬಗ್ಗೆ ಮಾತನಾಡಿದ್ದಾರೆ.ಇಂದಿನ ತಲೆಮಾರಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ. ಆದರೆ, ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು ಎಂಬ ಹೇಳಿಕೆಯನ್ನು ನಟಿ ಸುಹಾಸಿನಿ ನೀಡಿದ್ದಾರೆ.
ಅವರ ಪಾತ್ರದಲ್ಲಿ ಹೆಣ್ಣಿನ ಮನಸ್ಸನ್ನು ಬಹಳ ಅರ್ಥಗರ್ಭಿತವಾಗಿ, ಆಳವಾಗಿ ಚಿತ್ರಿಸಲಾಗುತ್ತಿತ್ತು. ಹೀರೋಯಿನ್ ಎಂದರೆ ಆಕೆಯಲ್ಲಿ ಒಬ್ಬ ತಾಯಿಯಿರುತ್ತಿದ್ದಳು, ತಾಳ್ಮೆಯ ಪ್ರತಿರೂಪವಾಗಿರುತ್ತಿದ್ದಳು, ಮತ್ತೊಬ್ಬರನ್ನು ನೋಯಿಸದ ಸ್ವಭಾವ ತೋರಿಸಲಾಗುತ್ತಿತ್ತು.ಈಗ ಬಹುತೇಕ ಸಿನಿಮಾಗಳಲ್ಲಿ ಹೀರೋಯಿನ್ಗೆ ಇಂಥ ಯಾವ ಗುಣವೂ ಬೇಕಿಲ್ಲ. ಆಕೆ ಚೆನ್ನಾಗಿ ಕಾಣಿಸಿಕೊಂಡು, ಕುಣಿದು, ಒಂದೆರಡು ಡೈಲಾಗ್ ಹೇಳಿದರೆ ಸಾಕು. ಕ್ರೈಮೇ ಸಿನಿಮಾ ಜೀವಾಳ ಆಗಿರುವ ಕತೆಗಳಲ್ಲಂತೂ ಹೆಸರಿಗಷ್ಟೇ ಹೀರೋಯಿನ್.
ಅವಳ ಮನೋಭಾವ ನೋಡುಗರನ್ನು ಬಹುವಾಗಿ ಪ್ರಭಾವಿಸುವಂತಿರುತ್ತಿತ್ತು, ಅವಳ ಸಹೃದಯಕ್ಕೆ ಸರಿಸಾಟಿ ಇರಲಿಲ್ಲ. ನೋಡಿದ ಹೆಣ್ಣುಮಕ್ಕಳು ತಾವೂ ಹೀಗಿರಬೇಕೆಂದುಕೊಳ್ಳುವಂಥ ಆದರ್ಶ ಮಹಿಳೆ ಅವರಾಗಿರುತ್ತಿದ್ದರು, ಪುರುಷರು ತಮಗಿಂತ ಪತ್ನಿ ದೊರೆಯಲೆಂದು ಪ್ರಾರ್ಥಿಸುವಂತೆ ಹೀರೋಯಿನ್ಗಳನ್ನು ಚಿತ್ರಿಸಲಾಗುತ್ತಿತ್ತು ಎಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…