ಮೇಷ ರಾಶಿ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಲಾಭ, ಧನವ್ಯಯ,ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಮನಃಸ್ತಾಪ.
ವೃಷಭ ರಾಶಿ: ಅಧಿಕ ಖರ್ಚು,ಆರೋಗ್ಯದ ಕಡೆ ಗಮನ ಹರಿಸಿ, ದಾಂಪತ್ಯದಲ್ಲಿ ಪ್ರೀತಿ, ಮಾತಿನ ಮೇಲೆ ನಿಗಾ ಇರಲಿ, ಅಧಿಕ ಕೋಪ.
ಮಿಥುನ ರಾಶಿ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಅನಾರೋಗ್ಯ,ಮಿತ್ರರಿಂದ ಅಪವಾದ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.
ಕಟಕ ರಾಶಿ: ವಿವೇಚನೆ ಕಳೆದುಕೊಳ್ಳಬೇಡಿ, ಚಂಚಲ ಮನಸ್ಸು, ಅಧಿಕಾರ-ಪ್ರಾಪ್ತಿ, ಸ್ತ್ರೀ ಲಾಭ, ಕಾರ್ಯಕ್ಷೇತ್ರದಲ್ಲಿ ಸಾಧನೆ.
ಸಿಂಹ ರಾಶಿ: ಸ್ನೇಹಿತರ ಮಾತಿಗೆ ಗೌರವ , ಅನಿರೀಕ್ಷಿತ ಜವಾಬ್ದಾರಿಗಳು, ಆದಾಯ ಉತ್ತಮ, ಭಾಗ್ಯ ವೃದ್ಧಿ,ಸಾಲ ಮರುಪಾವತಿ.
ಕನ್ಯಾ ರಾಶಿ : ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳಿಂದ ನೆಮ್ಮದಿ, ಮನಃಶಾಂತಿ.
ತುಲಾ ರಾಶಿ: ಅನ್ಯರಲ್ಲಿ ದ್ವೇಷ,ಹಣದ ತೊಂದರೆ, ವಾಹನದಿಂದ ಕಂಟಕ, ಅಪವಾದ ನಿಂದನೆ ಎಚ್ಚರ,
ವೃಶ್ಚಿಕ ರಾಶಿ : ಯತ್ನ ಕಾರ್ಯಗಳಲ್ಲಿ ಜಯ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ, ಉತ್ತಮ ಪ್ರಗತಿ, ಆಲಸ್ಯ ಮನೋಭಾವ.
ಧನಸು ರಾಶಿ: ನಾನಾ ರೀತಿಯ ಯೋಚನೆ, ಕುಟುಂಬದಲ್ಲಿ ಪ್ರೀತಿ, ಧನಲಾಭ, ಭಯ ಭೀತಿ ನಿವಾರಣೆ,ಹಿತ ಶತ್ರು ಭಾದೆ.
ಮಕರ ರಾಶಿ: ಮಿತ್ರರ ಭೇಟಿ,ಕುಟುಂಬ ಸೌಖ್ಯ, ಸುಖ ಭೋಜನ,ಅಧಿಕ ಖರ್ಚು, ಗುರುಹಿರಿಯರ ಆಶೀರ್ವಾದ.
ಕುಂಭ ರಾಶಿ: ಶ್ರಮಪಟ್ಟರು ಕಾರ್ಯ ಫಲಿಸುವುದಿಲ್ಲ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.
ಮೀನ ರಾಶಿ: ಸ್ನೇಹಿತರ ದುಃಖಕ್ಕೆ ಹಿತವಚನ ಹೇಳುವಿರಿ, ವಿರೋಧಿಗಳಿಂದ ಕುತಂತ್ರ ಅಡೆತಡೆ, ಸ್ತ್ರೀಯರಿಗೆ ಜವಾಬ್ದಾರಿ, ದಾಂಪತ್ಯದಲ್ಲಿ ಪ್ರೀತಿ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…