Featured

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಮೇಷ ರಾಶಿ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಲಾಭ, ಧನವ್ಯಯ,ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಮನಃಸ್ತಾಪ.

ವೃಷಭ ರಾಶಿ: ಅಧಿಕ ಖರ್ಚು,ಆರೋಗ್ಯದ ಕಡೆ ಗಮನ ಹರಿಸಿ, ದಾಂಪತ್ಯದಲ್ಲಿ ಪ್ರೀತಿ, ಮಾತಿನ ಮೇಲೆ ನಿಗಾ ಇರಲಿ, ಅಧಿಕ ಕೋಪ.

ಮಿಥುನ ರಾಶಿ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಅನಾರೋಗ್ಯ,ಮಿತ್ರರಿಂದ ಅಪವಾದ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಕಟಕ ರಾಶಿ: ವಿವೇಚನೆ ಕಳೆದುಕೊಳ್ಳಬೇಡಿ, ಚಂಚಲ ಮನಸ್ಸು, ಅಧಿಕಾರ-ಪ್ರಾಪ್ತಿ, ಸ್ತ್ರೀ ಲಾಭ, ಕಾರ್ಯಕ್ಷೇತ್ರದಲ್ಲಿ ಸಾಧನೆ.

ಸಿಂಹ ರಾಶಿ: ಸ್ನೇಹಿತರ ಮಾತಿಗೆ ಗೌರವ , ಅನಿರೀಕ್ಷಿತ ಜವಾಬ್ದಾರಿಗಳು, ಆದಾಯ ಉತ್ತಮ, ಭಾಗ್ಯ ವೃದ್ಧಿ,ಸಾಲ ಮರುಪಾವತಿ.

ಕನ್ಯಾ ರಾಶಿ : ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳಿಂದ ನೆಮ್ಮದಿ, ಮನಃಶಾಂತಿ.

ತುಲಾ ರಾಶಿ: ಅನ್ಯರಲ್ಲಿ ದ್ವೇಷ,ಹಣದ ತೊಂದರೆ, ವಾಹನದಿಂದ ಕಂಟಕ, ಅಪವಾದ ನಿಂದನೆ ಎಚ್ಚರ,

ವೃಶ್ಚಿಕ ರಾಶಿ : ಯತ್ನ ಕಾರ್ಯಗಳಲ್ಲಿ ಜಯ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ, ಉತ್ತಮ ಪ್ರಗತಿ, ಆಲಸ್ಯ ಮನೋಭಾವ.

ಧನಸು ರಾಶಿ: ನಾನಾ ರೀತಿಯ ಯೋಚನೆ, ಕುಟುಂಬದಲ್ಲಿ ಪ್ರೀತಿ, ಧನಲಾಭ, ಭಯ ಭೀತಿ ನಿವಾರಣೆ,ಹಿತ ಶತ್ರು ಭಾದೆ.

ಮಕರ ರಾಶಿ: ಮಿತ್ರರ ಭೇಟಿ,ಕುಟುಂಬ ಸೌಖ್ಯ, ಸುಖ ಭೋಜನ,ಅಧಿಕ ಖರ್ಚು, ಗುರುಹಿರಿಯರ ಆಶೀರ್ವಾದ.

ಕುಂಭ ರಾಶಿ: ಶ್ರಮಪಟ್ಟರು ಕಾರ್ಯ ಫಲಿಸುವುದಿಲ್ಲ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ಮೀನ ರಾಶಿ: ಸ್ನೇಹಿತರ ದುಃಖಕ್ಕೆ ಹಿತವಚನ ಹೇಳುವಿರಿ, ವಿರೋಧಿಗಳಿಂದ ಕುತಂತ್ರ ಅಡೆತಡೆ, ಸ್ತ್ರೀಯರಿಗೆ ಜವಾಬ್ದಾರಿ, ದಾಂಪತ್ಯದಲ್ಲಿ ಪ್ರೀತಿ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

13 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

13 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

13 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

14 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

15 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

15 hours ago